AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರದಲ್ಲಿ ಮತ್ತೆ ಪುಂಡಾಟ: ಲಾಂಗ್, ಮಚ್ಚಿನಿಂದ ಅಟ್ಯಾಕ್!

ಬೆಂಗಳೂರು: ಕೊರೊನಾ ಹಾಟ್​ ಸ್ಪಾಟ್​ ಎನಿಸಿರುವ ಬೆಂಗಳೂರಿನ ಪಾದರಾಯನಪುರದಲ್ಲಿ ಮತ್ತೆ ಪುಂಡಾಟ ನಡೆದಿದೆ. ಪಾದರಾಯನಪುರದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಲಾಂಗು ಮತ್ತು ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಪಾದರಾಯನಪುರದ ಕಿಡಿಗೇಡಿಗಳು ಕಳ್ಳದಾರಿ ಮೂಲಕ ಅಕ್ಕಪಕ್ಕದ ವಾರ್ಡ್​​ಗೆ ಬರ್ತಿರುವ ಹಿನ್ನೆಲೆ, ಕಳ್ಳದಾರಿಯ ಮೂಲಕ ಬರಬೇಡಿ ಎಂದಿದ್ದಕ್ಕೆ ಕಲ್ಲು ತೂರಾಟ ನಡೆಸಿದ್ದಾರೆ. ಮನವಿ ಮಾಡಿದವರ ಮೇಲೆ ಲಾಂಗು ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ. ಕಿಡಿಗೇಡಿಗಳ ಕಲ್ಲುತೂರಾಟದಲ್ಲಿ ಒಂದು ಓಮ್ನಿ ಕಾರು ಜಖಂ ಅಗಿದೆ. ಕಳ್ಳ ದಾರಿ ಮೂಲಕ ಬದರಂತೆ […]

ಪಾದರಾಯನಪುರದಲ್ಲಿ ಮತ್ತೆ ಪುಂಡಾಟ: ಲಾಂಗ್, ಮಚ್ಚಿನಿಂದ ಅಟ್ಯಾಕ್!
ಸಾಧು ಶ್ರೀನಾಥ್​
|

Updated on: May 14, 2020 | 1:30 PM

Share

ಬೆಂಗಳೂರು: ಕೊರೊನಾ ಹಾಟ್​ ಸ್ಪಾಟ್​ ಎನಿಸಿರುವ ಬೆಂಗಳೂರಿನ ಪಾದರಾಯನಪುರದಲ್ಲಿ ಮತ್ತೆ ಪುಂಡಾಟ ನಡೆದಿದೆ. ಪಾದರಾಯನಪುರದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಲಾಂಗು ಮತ್ತು ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ.

ಪಾದರಾಯನಪುರದ ಕಿಡಿಗೇಡಿಗಳು ಕಳ್ಳದಾರಿ ಮೂಲಕ ಅಕ್ಕಪಕ್ಕದ ವಾರ್ಡ್​​ಗೆ ಬರ್ತಿರುವ ಹಿನ್ನೆಲೆ, ಕಳ್ಳದಾರಿಯ ಮೂಲಕ ಬರಬೇಡಿ ಎಂದಿದ್ದಕ್ಕೆ ಕಲ್ಲು ತೂರಾಟ ನಡೆಸಿದ್ದಾರೆ. ಮನವಿ ಮಾಡಿದವರ ಮೇಲೆ ಲಾಂಗು ಮಚ್ಚು ಹಿಡಿದು ಹಲ್ಲೆಗೆ ಯತ್ನಿಸಿದ್ದಾರೆ.

ಕಿಡಿಗೇಡಿಗಳ ಕಲ್ಲುತೂರಾಟದಲ್ಲಿ ಒಂದು ಓಮ್ನಿ ಕಾರು ಜಖಂ ಅಗಿದೆ. ಕಳ್ಳ ದಾರಿ ಮೂಲಕ ಬದರಂತೆ ಹೇಳಿದ್ದಾಗ ನಮ್ಮ ಮೇಲೆ ಲಾಂಗ್ ಮಚ್ಚಿನಿಂದ ಅಟ್ಯಾಕ್ ಮಾಡಲು ಬಂದ್ರು. ಸ್ವಲ್ಪದರಲ್ಲೇ ಮಿಸ್ ಆಗಿದ್ದೇವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಕಳ್ಳ ದಾರಿ ಮುಚ್ಚಲು ಹೋದವರ ಮೇಲೂ ಅಟ್ಯಾಕ್ ನಡೆದಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ