AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತ ವ್ಯಕ್ತಿ MVJ ಆಸ್ಪತ್ರೆಯಿಂದ ನಿನ್ನೆ ರಾತ್ರಿ ಪರಾರಿ!

ದೇವನಹಳ್ಳಿ: ಕೊವಿಡ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ವ್ಯಕ್ತಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯಿರುವ ಎಂವಿಜೆ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ ಭಾನುವಾರ ಬಿಬಿಎಂಪಿ ಸಿಬ್ಬಂದಿ ಸೋಂಕಿತನನ್ನು ಎಂವಿಜೆ ಕೊವಿಡ್ ಸೆಂಟರ್​ಗೆ ದಾಖಲಿಸಿದ್ರು. ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ಏಕಾಏಕಿ ನಿನ್ನೆ ಸಂಜೆ ಆಸ್ಪತ್ರೆ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ. ಎಂವಿಜೆ ಆಸ್ಪತ್ರೆ ಸಿಬ್ಬಂದಿ, ಎಸ್ಕೇಪ್ ಆದ ಸೋಂಕಿತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆ ಮತ್ತು ಆರೋಗ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಪರಾರಿಯಾದವನಿಗಾಗಿ ಹುಡುಕಾಟ ಶುರುವಾಗಿದೆ. ಸೋಂಕಿತ ಎಸ್ಕೇಪ್ […]

ಕೊರೊನಾ ಸೋಂಕಿತ ವ್ಯಕ್ತಿ MVJ ಆಸ್ಪತ್ರೆಯಿಂದ ನಿನ್ನೆ ರಾತ್ರಿ ಪರಾರಿ!
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Jul 10, 2020 | 3:49 PM

Share

ದೇವನಹಳ್ಳಿ: ಕೊವಿಡ್ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ವ್ಯಕ್ತಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿಯಿರುವ ಎಂವಿಜೆ ಆಸ್ಪತ್ರೆಯಲ್ಲಿ ನಡೆದಿದೆ.

ಕಳೆದ ಭಾನುವಾರ ಬಿಬಿಎಂಪಿ ಸಿಬ್ಬಂದಿ ಸೋಂಕಿತನನ್ನು ಎಂವಿಜೆ ಕೊವಿಡ್ ಸೆಂಟರ್​ಗೆ ದಾಖಲಿಸಿದ್ರು. ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ಏಕಾಏಕಿ ನಿನ್ನೆ ಸಂಜೆ ಆಸ್ಪತ್ರೆ ಸಿಬ್ಬಂದಿ ಕಣ್ತಪ್ಪಿಸಿ ಪರಾರಿಯಾಗಿದ್ದಾನೆ.

ಎಂವಿಜೆ ಆಸ್ಪತ್ರೆ ಸಿಬ್ಬಂದಿ, ಎಸ್ಕೇಪ್ ಆದ ಸೋಂಕಿತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆ ಮತ್ತು ಆರೋಗ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಪರಾರಿಯಾದವನಿಗಾಗಿ ಹುಡುಕಾಟ ಶುರುವಾಗಿದೆ. ಸೋಂಕಿತ ಎಸ್ಕೇಪ್ ಆಗಿರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.

Published On - 1:36 pm, Fri, 10 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ