AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪೇಷಂಟ್​ ಡಿಸ್ಚಾರ್ಜ್! ವಿಕ್ಟೋರಿಯಾ ಆಸ್ಪತ್ರೆ ಮಹಾ ಎಡವಟ್ಟು..

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಕೊರೊನಾ ಪಾಸಿಟಿವ್ ಬಂದ ಹಲವರಲ್ಲಿ ಸೋಂಕಿನ ಮೂಲವೇ ಪತ್ತೆಯಾಗುತ್ತಿಲ್ಲ. ಇಂಥ ಸಂದರ್ಭದಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆ ಒಂದು ಮಹಾ ಎಡವಟ್ಟು ಮಾಡಿಬಿಟ್ಟಿದೆ. ರಿಪೋರ್ಟ್​ ಅದಲು ಬದಲು, ಪಾಸಿಟಿವ್​ ಪೇಷಂಟ್​ ಡಿಸ್ಚಾರ್ಜ್! ಜೂನ್​ 11ರಂದು ಕೊರೊನಾ ಪಾಸಿಟಿವ್​ ಆದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮೊದಲನೇ ಸೋಂಕಿತನಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಆತನ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದರು. ಈ ಮಧ್ಯೆ ಮೂರು ದಿನಗಳ ಹಿಂದೆ […]

ಕೊರೊನಾ ಪೇಷಂಟ್​ ಡಿಸ್ಚಾರ್ಜ್! ವಿಕ್ಟೋರಿಯಾ ಆಸ್ಪತ್ರೆ ಮಹಾ ಎಡವಟ್ಟು..
KUSHAL V
| Edited By: |

Updated on:Jun 25, 2020 | 5:33 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಕೊರೊನಾ ಪಾಸಿಟಿವ್ ಬಂದ ಹಲವರಲ್ಲಿ ಸೋಂಕಿನ ಮೂಲವೇ ಪತ್ತೆಯಾಗುತ್ತಿಲ್ಲ. ಇಂಥ ಸಂದರ್ಭದಲ್ಲಿ ನಗರದ ವಿಕ್ಟೋರಿಯಾ ಆಸ್ಪತ್ರೆ ಒಂದು ಮಹಾ ಎಡವಟ್ಟು ಮಾಡಿಬಿಟ್ಟಿದೆ.

ರಿಪೋರ್ಟ್​ ಅದಲು ಬದಲು, ಪಾಸಿಟಿವ್​ ಪೇಷಂಟ್​ ಡಿಸ್ಚಾರ್ಜ್! ಜೂನ್​ 11ರಂದು ಕೊರೊನಾ ಪಾಸಿಟಿವ್​ ಆದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮೊದಲನೇ ಸೋಂಕಿತನಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಆತನ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಿದ್ದರು. ಈ ಮಧ್ಯೆ ಮೂರು ದಿನಗಳ ಹಿಂದೆ ಮತ್ತೊಬ್ಬ ಸೋಂಕಿತನು ಸಹ ಆಸ್ಪತ್ರೆಗೆ ದಾಖಲಾಗಿದ್ದ. ಹಾಗಾಗಿ ಎರಡೂ ಪೇಷಂಟ್​ಗಳ ಗಂಟಲು ದ್ರವವನ್ನ ಟೆಸ್ಟ್​ಗೆ ಕಳುಹಿಸಲಾಗಿತ್ತು.

ಆದರೆ, ಲ್ಯಾಬ್​ನಲ್ಲಿ ರಿಪೋರ್ಟ್​ಗಳೆರಡು ಅದಲುಬದಲಾಗಿ ಎರಡನೇ ಸೋಂಕಿತನಿಗೆ ಕೊರೊನಾ ಪಾಸಿಟಿವ್​ ಬಂದಿದ್ರೂ ಆತನಿಗೆ ನೆಗಟಿವ್​ ಬಂದಿದೆ ಎಂದು ಹೇಳಿ ಡಿಸ್ಚಾರ್ಜ್​ ಮಾಡಲಾಗಿದೆ. ಡಿಸ್ಚಾರ್ಜ್​ ಆಗಿದ್ದ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಹೊರಬಂದ ನಂತರ ಸಾಕಷ್ಟು ಜನರನ್ನು ಭೇಟಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ಮಹಾ ಎಡವಟ್ಟಿನಿಂದ ಮತ್ತಷ್ಟು ಜನರಿಗೆ ಸೋಂಕು ಹರಡಿರುವ ಭೀತಿ ಎದುರಾಗಿದೆ.

Published On - 5:05 pm, Thu, 25 June 20

ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ