AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BTM Layout ​​ನಲ್ಲಿ ಆಸ್ಪತ್ರೆಗೆ ಸಾಗಿಸುವಾಗಲೇ ಕೊರೊನಾ ಸೋಂಕಿನಿಂದ ದಂಪತಿ ಸಾವು

ಬೆಂಗಳೂರು: ಬಿಟಿಎಂ ಲೇಔಟ್​​ನಲ್ಲಿ ಕೊರೊನಾದಿಂದ ಪತಿ, ಪತ್ನಿ ಸಾವಿಗೀಡಾಗಿದ್ದಾರೆ. 55 ವರ್ಷದ ಮಹಿಳೆ, 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದವರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ದಂಪತಿ ಮೃತಪಟ್ಟಿದ್ದಾರೆ. ಸೋಂಕಿತರ ಮೃತದೇಹ ವಿಕ್ಟೋರಿಯಾ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಒಬ್ಬೊಬ್ಬರೂ ಒಂದೊಂದು ಆಸ್ಪತ್ರೆಗೆ ತೆರಳುವಾಗ.. ಮಹಿಳಾ ರೋಗಿಯನ್ನ ಜಯದೇವ ಆಸ್ಪತ್ರೆಗೆ ಕರೆದೋಯ್ದಾಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪುರುಷ ರೋಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಸಾವಿಗೀಡಾಗಿದ್ದಾರೆ. ಇದರಲ್ಲಿ ಪುರುಷ ರೋಗಿ ಬಿಟಿಎಂ ಲೇ ಔಟ್ ನ ಹಲವಡೆ ಸುತ್ತಾಡಿದ್ದ. […]

BTM Layout ​​ನಲ್ಲಿ ಆಸ್ಪತ್ರೆಗೆ ಸಾಗಿಸುವಾಗಲೇ ಕೊರೊನಾ ಸೋಂಕಿನಿಂದ ದಂಪತಿ ಸಾವು
ಸಾಧು ಶ್ರೀನಾಥ್​
|

Updated on:Jun 13, 2020 | 4:52 PM

Share

ಬೆಂಗಳೂರು: ಬಿಟಿಎಂ ಲೇಔಟ್​​ನಲ್ಲಿ ಕೊರೊನಾದಿಂದ ಪತಿ, ಪತ್ನಿ ಸಾವಿಗೀಡಾಗಿದ್ದಾರೆ. 55 ವರ್ಷದ ಮಹಿಳೆ, 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದವರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ದಂಪತಿ ಮೃತಪಟ್ಟಿದ್ದಾರೆ. ಸೋಂಕಿತರ ಮೃತದೇಹ ವಿಕ್ಟೋರಿಯಾ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಒಬ್ಬೊಬ್ಬರೂ ಒಂದೊಂದು ಆಸ್ಪತ್ರೆಗೆ ತೆರಳುವಾಗ.. ಮಹಿಳಾ ರೋಗಿಯನ್ನ ಜಯದೇವ ಆಸ್ಪತ್ರೆಗೆ ಕರೆದೋಯ್ದಾಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪುರುಷ ರೋಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಸಾವಿಗೀಡಾಗಿದ್ದಾರೆ.

ಇದರಲ್ಲಿ ಪುರುಷ ರೋಗಿ ಬಿಟಿಎಂ ಲೇ ಔಟ್ ನ ಹಲವಡೆ ಸುತ್ತಾಡಿದ್ದ. ಹಾಗಾಗಿ, ಬಿಟಿಎಂ ಲೇ ಔಟ್ ಸೆಕೆಂಡ್ ಸ್ಟೇಜ್ ಮೈಕೋ ಪೊಲೀಸ್ ಠಾಣೆ ಹಿಂಭಾದ 16ನೇ ಕ್ರಾಸ್ ನ ಕೆಲ ಅಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ. ಆತ ತರಕಾರಿ ಅಂಗಡಿ, ಬೇಕರಿ ಸೇರಿದಂತೆ ಎಲ್ಲಾ ಕಡೆ ಓಡಾಡಿದ್ದ ಎನ್ನಲಾಗಿದೆ. ಆತ ಹೋಗಿದ್ದ ಅಂಗಡಿಗಳನ್ನ ಕ್ಲೋಸ್ ಮಾಡಲಾಗಿದೆ. ಅವರ ಸಂಪರ್ಕದಲ್ಲಿದ್ದ 5 ಮಂದಿಯನ್ನೂ ಕ್ವಾರೆಂಟೇನ್ ಮಾಡಲಾಗಿದೆ. ಇನ್ನೂ ಯಾರೆಲ್ಲ ಸಂಪರ್ಕದಲ್ಲಿದ್ದರು ಅನ್ನೋದನ್ನ ಆರೋಗ್ಯಾಧಿಕಾರಿಗಳು ಚೆಕ್ ಮಾಡುತ್ತಿದ್ದಾರೆ.

Published On - 4:48 pm, Sat, 13 June 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ