AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BTM Layout ​​ನಲ್ಲಿ ಆಸ್ಪತ್ರೆಗೆ ಸಾಗಿಸುವಾಗಲೇ ಕೊರೊನಾ ಸೋಂಕಿನಿಂದ ದಂಪತಿ ಸಾವು

ಬೆಂಗಳೂರು: ಬಿಟಿಎಂ ಲೇಔಟ್​​ನಲ್ಲಿ ಕೊರೊನಾದಿಂದ ಪತಿ, ಪತ್ನಿ ಸಾವಿಗೀಡಾಗಿದ್ದಾರೆ. 55 ವರ್ಷದ ಮಹಿಳೆ, 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದವರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ದಂಪತಿ ಮೃತಪಟ್ಟಿದ್ದಾರೆ. ಸೋಂಕಿತರ ಮೃತದೇಹ ವಿಕ್ಟೋರಿಯಾ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಒಬ್ಬೊಬ್ಬರೂ ಒಂದೊಂದು ಆಸ್ಪತ್ರೆಗೆ ತೆರಳುವಾಗ.. ಮಹಿಳಾ ರೋಗಿಯನ್ನ ಜಯದೇವ ಆಸ್ಪತ್ರೆಗೆ ಕರೆದೋಯ್ದಾಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪುರುಷ ರೋಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಸಾವಿಗೀಡಾಗಿದ್ದಾರೆ. ಇದರಲ್ಲಿ ಪುರುಷ ರೋಗಿ ಬಿಟಿಎಂ ಲೇ ಔಟ್ ನ ಹಲವಡೆ ಸುತ್ತಾಡಿದ್ದ. […]

BTM Layout ​​ನಲ್ಲಿ ಆಸ್ಪತ್ರೆಗೆ ಸಾಗಿಸುವಾಗಲೇ ಕೊರೊನಾ ಸೋಂಕಿನಿಂದ ದಂಪತಿ ಸಾವು
ಸಾಧು ಶ್ರೀನಾಥ್​
|

Updated on:Jun 13, 2020 | 4:52 PM

Share

ಬೆಂಗಳೂರು: ಬಿಟಿಎಂ ಲೇಔಟ್​​ನಲ್ಲಿ ಕೊರೊನಾದಿಂದ ಪತಿ, ಪತ್ನಿ ಸಾವಿಗೀಡಾಗಿದ್ದಾರೆ. 55 ವರ್ಷದ ಮಹಿಳೆ, 65 ವರ್ಷದ ವೃದ್ಧ ಕೊರೊನಾಗೆ ಬಲಿಯಾದವರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ದಂಪತಿ ಮೃತಪಟ್ಟಿದ್ದಾರೆ. ಸೋಂಕಿತರ ಮೃತದೇಹ ವಿಕ್ಟೋರಿಯಾ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.

ಒಬ್ಬೊಬ್ಬರೂ ಒಂದೊಂದು ಆಸ್ಪತ್ರೆಗೆ ತೆರಳುವಾಗ.. ಮಹಿಳಾ ರೋಗಿಯನ್ನ ಜಯದೇವ ಆಸ್ಪತ್ರೆಗೆ ಕರೆದೋಯ್ದಾಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಪುರುಷ ರೋಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಸಾವಿಗೀಡಾಗಿದ್ದಾರೆ.

ಇದರಲ್ಲಿ ಪುರುಷ ರೋಗಿ ಬಿಟಿಎಂ ಲೇ ಔಟ್ ನ ಹಲವಡೆ ಸುತ್ತಾಡಿದ್ದ. ಹಾಗಾಗಿ, ಬಿಟಿಎಂ ಲೇ ಔಟ್ ಸೆಕೆಂಡ್ ಸ್ಟೇಜ್ ಮೈಕೋ ಪೊಲೀಸ್ ಠಾಣೆ ಹಿಂಭಾದ 16ನೇ ಕ್ರಾಸ್ ನ ಕೆಲ ಅಂಗಡಿಗಳನ್ನು ಕ್ಲೋಸ್ ಮಾಡಲಾಗಿದೆ. ಆತ ತರಕಾರಿ ಅಂಗಡಿ, ಬೇಕರಿ ಸೇರಿದಂತೆ ಎಲ್ಲಾ ಕಡೆ ಓಡಾಡಿದ್ದ ಎನ್ನಲಾಗಿದೆ. ಆತ ಹೋಗಿದ್ದ ಅಂಗಡಿಗಳನ್ನ ಕ್ಲೋಸ್ ಮಾಡಲಾಗಿದೆ. ಅವರ ಸಂಪರ್ಕದಲ್ಲಿದ್ದ 5 ಮಂದಿಯನ್ನೂ ಕ್ವಾರೆಂಟೇನ್ ಮಾಡಲಾಗಿದೆ. ಇನ್ನೂ ಯಾರೆಲ್ಲ ಸಂಪರ್ಕದಲ್ಲಿದ್ದರು ಅನ್ನೋದನ್ನ ಆರೋಗ್ಯಾಧಿಕಾರಿಗಳು ಚೆಕ್ ಮಾಡುತ್ತಿದ್ದಾರೆ.

Published On - 4:48 pm, Sat, 13 June 20

ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ