AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ಕೊರೊನಾಗೆ ಅರ್ಚಕ ಸಾವು, ನವ ಜೋಡಿಗೆ ಶುರುವಾಯ್ತು ಆತಂಕ!

ಗದಗ: ಕಿಲ್ಲರ್ ಕೊರೊನಾ ವೈರಸ್​ಗೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 44 ವರ್ಷದ ಅರ್ಚಕ ಬಲಿಯಾಗಿದ್ದಾರೆ. ಇದೀಗ ಅರ್ಚಕನ ಟ್ರಾವೆಲ್ ಹಿಸ್ಟರಿ ಆತಂಕ ಸೃಷ್ಟಿಸಿದೆ. ಏಕೆಂದರೆ ಆ ಅರ್ಚಕ ಸಾವಿಗೂ ಮುನ್ನ ಹಲವಾರು ಜೋಡಿಗೆ ಮದುವೆ ಮಾಡಿಸಿದ್ದಾನೆ. ಲಾಕ್​ಡೌನ್ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಗಳಲ್ಲೂ ‌ಹಲವರಿಗೆ ಸೋಂಕಿತ ಮದುವೆ ಮಾಡಿಸಿದ್ದಾನೆ. ಸದ್ಯ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಾಗಾಗಿ ಮದುವೆ ಮಾಡಿಸಿಕೊಂಡವರಿಗೆಲ್ಲ ಇದೀಗ ಕೊರೊನಾ ಭಯ ಕಾಡುತ್ತಿದೆ. […]

ಮಹಾಮಾರಿ ಕೊರೊನಾಗೆ ಅರ್ಚಕ ಸಾವು, ನವ ಜೋಡಿಗೆ ಶುರುವಾಯ್ತು ಆತಂಕ!
ಸಾಧು ಶ್ರೀನಾಥ್​
| Edited By: |

Updated on:Jun 04, 2020 | 3:44 PM

Share

ಗದಗ: ಕಿಲ್ಲರ್ ಕೊರೊನಾ ವೈರಸ್​ಗೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 44 ವರ್ಷದ ಅರ್ಚಕ ಬಲಿಯಾಗಿದ್ದಾರೆ. ಇದೀಗ ಅರ್ಚಕನ ಟ್ರಾವೆಲ್ ಹಿಸ್ಟರಿ ಆತಂಕ ಸೃಷ್ಟಿಸಿದೆ. ಏಕೆಂದರೆ ಆ ಅರ್ಚಕ ಸಾವಿಗೂ ಮುನ್ನ ಹಲವಾರು ಜೋಡಿಗೆ ಮದುವೆ ಮಾಡಿಸಿದ್ದಾನೆ.

ಲಾಕ್​ಡೌನ್ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಗಳಲ್ಲೂ ‌ಹಲವರಿಗೆ ಸೋಂಕಿತ ಮದುವೆ ಮಾಡಿಸಿದ್ದಾನೆ. ಸದ್ಯ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಾಗಾಗಿ ಮದುವೆ ಮಾಡಿಸಿಕೊಂಡವರಿಗೆಲ್ಲ ಇದೀಗ ಕೊರೊನಾ ಭಯ ಕಾಡುತ್ತಿದೆ.

ಮೃತ ಸೋಂಕಿತ ವ್ಯಕ್ತಿಗೆ ಗಂಜಿ ಬಸವೇಶ್ವರ ಓಣಿಯಿಂದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಕೊರೊನಾದಿಂದ ಕಂಟೈನ್​ಮೆಂಟ್​ ಜೋನ್ ಎಂದು ಗಂಜಿ ಬಸವೇಶ್ವರ ಓಣಿಯನ್ನು ಗುರುತಿಸಲಾಗಿದೆ. ಕೊರೊನಾ ಭಯದಿಂದ ಸ್ವಯಂ ಪ್ರೇರಿತವಾಗಿ ಗ್ರಾಮಸ್ಥರು ಲಕ್ಕುಂಡಿ ಗ್ರಾಮವನ್ನು ಸಂಪೂರ್ಣ ಸೀಲ್​ಡೌನ್ ಮಾಡಿದ್ದಾರೆ.

Published On - 2:27 pm, Thu, 4 June 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ