AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ಕೊರೊನಾಗೆ ಅರ್ಚಕ ಸಾವು, ನವ ಜೋಡಿಗೆ ಶುರುವಾಯ್ತು ಆತಂಕ!

ಗದಗ: ಕಿಲ್ಲರ್ ಕೊರೊನಾ ವೈರಸ್​ಗೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 44 ವರ್ಷದ ಅರ್ಚಕ ಬಲಿಯಾಗಿದ್ದಾರೆ. ಇದೀಗ ಅರ್ಚಕನ ಟ್ರಾವೆಲ್ ಹಿಸ್ಟರಿ ಆತಂಕ ಸೃಷ್ಟಿಸಿದೆ. ಏಕೆಂದರೆ ಆ ಅರ್ಚಕ ಸಾವಿಗೂ ಮುನ್ನ ಹಲವಾರು ಜೋಡಿಗೆ ಮದುವೆ ಮಾಡಿಸಿದ್ದಾನೆ. ಲಾಕ್​ಡೌನ್ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಗಳಲ್ಲೂ ‌ಹಲವರಿಗೆ ಸೋಂಕಿತ ಮದುವೆ ಮಾಡಿಸಿದ್ದಾನೆ. ಸದ್ಯ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಾಗಾಗಿ ಮದುವೆ ಮಾಡಿಸಿಕೊಂಡವರಿಗೆಲ್ಲ ಇದೀಗ ಕೊರೊನಾ ಭಯ ಕಾಡುತ್ತಿದೆ. […]

ಮಹಾಮಾರಿ ಕೊರೊನಾಗೆ ಅರ್ಚಕ ಸಾವು, ನವ ಜೋಡಿಗೆ ಶುರುವಾಯ್ತು ಆತಂಕ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Jun 04, 2020 | 3:44 PM

Share

ಗದಗ: ಕಿಲ್ಲರ್ ಕೊರೊನಾ ವೈರಸ್​ಗೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ 44 ವರ್ಷದ ಅರ್ಚಕ ಬಲಿಯಾಗಿದ್ದಾರೆ. ಇದೀಗ ಅರ್ಚಕನ ಟ್ರಾವೆಲ್ ಹಿಸ್ಟರಿ ಆತಂಕ ಸೃಷ್ಟಿಸಿದೆ. ಏಕೆಂದರೆ ಆ ಅರ್ಚಕ ಸಾವಿಗೂ ಮುನ್ನ ಹಲವಾರು ಜೋಡಿಗೆ ಮದುವೆ ಮಾಡಿಸಿದ್ದಾನೆ.

ಲಾಕ್​ಡೌನ್ ಸಂದರ್ಭದಲ್ಲಿ ಗದಗ ಜಿಲ್ಲೆಯಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ಜಿಲ್ಲೆಗಳಲ್ಲೂ ‌ಹಲವರಿಗೆ ಸೋಂಕಿತ ಮದುವೆ ಮಾಡಿಸಿದ್ದಾನೆ. ಸದ್ಯ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಾಗಾಗಿ ಮದುವೆ ಮಾಡಿಸಿಕೊಂಡವರಿಗೆಲ್ಲ ಇದೀಗ ಕೊರೊನಾ ಭಯ ಕಾಡುತ್ತಿದೆ.

ಮೃತ ಸೋಂಕಿತ ವ್ಯಕ್ತಿಗೆ ಗಂಜಿ ಬಸವೇಶ್ವರ ಓಣಿಯಿಂದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಕೊರೊನಾದಿಂದ ಕಂಟೈನ್​ಮೆಂಟ್​ ಜೋನ್ ಎಂದು ಗಂಜಿ ಬಸವೇಶ್ವರ ಓಣಿಯನ್ನು ಗುರುತಿಸಲಾಗಿದೆ. ಕೊರೊನಾ ಭಯದಿಂದ ಸ್ವಯಂ ಪ್ರೇರಿತವಾಗಿ ಗ್ರಾಮಸ್ಥರು ಲಕ್ಕುಂಡಿ ಗ್ರಾಮವನ್ನು ಸಂಪೂರ್ಣ ಸೀಲ್​ಡೌನ್ ಮಾಡಿದ್ದಾರೆ.

Published On - 2:27 pm, Thu, 4 June 20

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು