AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಿ ಬರುವ ಮುನ್ನವೇ ಐಸೋಲೇಷನ್ ವಾರ್ಡ್‌ನಲ್ಲಿದ್ದ ವ್ಯಕ್ತಿ ನಾಪತ್ತೆ! ಎಲ್ಲಿ?

ಕೊಪ್ಪಳ: ಐಸೋಲೇಷನ್ ವಾರ್ಡ್‌ನಲ್ಲಿದ್ದ ವ್ಯಕ್ತಿ ಕೊರೊನಾ ವರದಿ ಬರುವ ಮುನ್ನವೇ ಜಿಲ್ಲಾಸ್ಪತ್ರೆಯಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ 42 ವರ್ಷದ ವ್ಯಕ್ತಿಯನ್ನು ಐಸೋಲೇಷನ್ ವಾರ್ಡ್‌ನಲ್ಲಿ ಇಡಲಾಗಿತ್ತು. ಈತ ಮೇ 11ರಂದು ಮಹಾರಾಷ್ಟ್ರದಿಂದ ಕೊಪ್ಪಳಕ್ಕೆ ಬಂದಿದ್ದ. ಮೇ 11ರಂದು ಗಂಟಲು ದ್ರವ ಹಾಗೂ ರಕ್ತದ ಮಾದರಿಯ ಸ್ಯಾಂಪಲ್ ಕಳಿಸಲಾಗಿತ್ತು. ನಿನ್ನೆ ಸಂಜೆ ಈತನ ಸ್ಯಾಂಪಲ್ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಮುನ್ನವೇ ಎಸ್ಕೇಪ್ ಆಗಿದ್ದಾನೆ. ನಾಪತ್ತೆಯಾದ ವ್ಯಕ್ತಿಯ ವಿರುದ್ಧ ಜಿಲ್ಲಾಸ್ಪತ್ರೆಯ ವೈದ್ಯ ಪ್ರಕಾಶ್ ಎಂಬುವರು […]

ವರದಿ ಬರುವ ಮುನ್ನವೇ ಐಸೋಲೇಷನ್ ವಾರ್ಡ್‌ನಲ್ಲಿದ್ದ ವ್ಯಕ್ತಿ ನಾಪತ್ತೆ! ಎಲ್ಲಿ?
ಸಾಧು ಶ್ರೀನಾಥ್​
|

Updated on:May 18, 2020 | 9:46 AM

Share

ಕೊಪ್ಪಳ: ಐಸೋಲೇಷನ್ ವಾರ್ಡ್‌ನಲ್ಲಿದ್ದ ವ್ಯಕ್ತಿ ಕೊರೊನಾ ವರದಿ ಬರುವ ಮುನ್ನವೇ ಜಿಲ್ಲಾಸ್ಪತ್ರೆಯಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕೊರೊನಾ ಶಂಕೆ ಹಿನ್ನೆಲೆಯಲ್ಲಿ 42 ವರ್ಷದ ವ್ಯಕ್ತಿಯನ್ನು ಐಸೋಲೇಷನ್ ವಾರ್ಡ್‌ನಲ್ಲಿ ಇಡಲಾಗಿತ್ತು. ಈತ ಮೇ 11ರಂದು ಮಹಾರಾಷ್ಟ್ರದಿಂದ ಕೊಪ್ಪಳಕ್ಕೆ ಬಂದಿದ್ದ.

ಮೇ 11ರಂದು ಗಂಟಲು ದ್ರವ ಹಾಗೂ ರಕ್ತದ ಮಾದರಿಯ ಸ್ಯಾಂಪಲ್ ಕಳಿಸಲಾಗಿತ್ತು. ನಿನ್ನೆ ಸಂಜೆ ಈತನ ಸ್ಯಾಂಪಲ್ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಮುನ್ನವೇ ಎಸ್ಕೇಪ್ ಆಗಿದ್ದಾನೆ.

ನಾಪತ್ತೆಯಾದ ವ್ಯಕ್ತಿಯ ವಿರುದ್ಧ ಜಿಲ್ಲಾಸ್ಪತ್ರೆಯ ವೈದ್ಯ ಪ್ರಕಾಶ್ ಎಂಬುವರು ದೂರು ದಾಖಲಿಸಿದ್ದಾರೆ. ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್188, 269, 270 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:41 am, Mon, 18 May 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ