AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರಾ! ಕೊರೊನಾ ಪಾಸಿಟಿವ್ ಶಂಕಿತ ವ್ಯಕ್ತಿ ಪರಾರಿಯಾಗಿದ್ದಾನೆ..

ಕೋಲಾರ: ನಗರದ ಗಾಂಧಿನಗರದಲ್ಲಿ ಕೊರೊನಾ ಪಾಸಿಟಿವ್ ಶಂಕಿತ ಪರಾರಿಯಾಗಿದ್ದಾನೆ. ಮಂಡ್ಯ ಮೂಲದ ಈ ವ್ಯಕ್ತಿ ಕೋಲಾರದ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು. 11 ರಂದು ಮಂಡ್ಯದ ಮದ್ದೂರಿಂದ ಬಂದಿದ್ದರು. ಆಗ ಆ ವ್ಯಕ್ತಿಯ ಸ್ವಾಬ್ ಪಡೆದು ಪ್ರಯೋಗಾಲಯಕ್ಕೆ ಕಳಿಸಿ, ಹೋಂ ಕ್ವಾರಂಟೇನ್ ನಲ್ಲಿ ಇರಲು ತಿಳಿಸಲಾಗಿತ್ತು. ತಕ್ಷಣ ಶಂಕಿತ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗಿದೆ. ಸದ್ಯ ಕೋಲಾರದಲ್ಲಿ ಅವರು ವಾಸವಿದ್ದ ಮನೆಯ ಸುತ್ತಮುತ್ತಲ ಪ್ರದೇಶವನ್ನು ಕಂಟೇನ್ಮೆಂಟ್ ಜೋನ್ ಎಂದು ಪರಿಗಣಿಸಲಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ಸೀಲ್ ಮಾಡುತ್ತಿದ್ದಾರೆ.

ಎಚ್ಚರಾ! ಕೊರೊನಾ ಪಾಸಿಟಿವ್ ಶಂಕಿತ ವ್ಯಕ್ತಿ ಪರಾರಿಯಾಗಿದ್ದಾನೆ..
ಸಾಧು ಶ್ರೀನಾಥ್​
|

Updated on:May 15, 2020 | 6:18 PM

Share

ಕೋಲಾರ: ನಗರದ ಗಾಂಧಿನಗರದಲ್ಲಿ ಕೊರೊನಾ ಪಾಸಿಟಿವ್ ಶಂಕಿತ ಪರಾರಿಯಾಗಿದ್ದಾನೆ. ಮಂಡ್ಯ ಮೂಲದ ಈ ವ್ಯಕ್ತಿ ಕೋಲಾರದ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು. 11 ರಂದು ಮಂಡ್ಯದ ಮದ್ದೂರಿಂದ ಬಂದಿದ್ದರು. ಆಗ ಆ ವ್ಯಕ್ತಿಯ ಸ್ವಾಬ್ ಪಡೆದು ಪ್ರಯೋಗಾಲಯಕ್ಕೆ ಕಳಿಸಿ, ಹೋಂ ಕ್ವಾರಂಟೇನ್ ನಲ್ಲಿ ಇರಲು ತಿಳಿಸಲಾಗಿತ್ತು.

ತಕ್ಷಣ ಶಂಕಿತ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗಿದೆ. ಸದ್ಯ ಕೋಲಾರದಲ್ಲಿ ಅವರು ವಾಸವಿದ್ದ ಮನೆಯ ಸುತ್ತಮುತ್ತಲ ಪ್ರದೇಶವನ್ನು ಕಂಟೇನ್ಮೆಂಟ್ ಜೋನ್ ಎಂದು ಪರಿಗಣಿಸಲಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ಸೀಲ್ ಮಾಡುತ್ತಿದ್ದಾರೆ.

Published On - 6:18 pm, Fri, 15 May 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್