AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರಾ! ಕೊರೊನಾ ಪಾಸಿಟಿವ್ ಶಂಕಿತ ವ್ಯಕ್ತಿ ಪರಾರಿಯಾಗಿದ್ದಾನೆ..

ಕೋಲಾರ: ನಗರದ ಗಾಂಧಿನಗರದಲ್ಲಿ ಕೊರೊನಾ ಪಾಸಿಟಿವ್ ಶಂಕಿತ ಪರಾರಿಯಾಗಿದ್ದಾನೆ. ಮಂಡ್ಯ ಮೂಲದ ಈ ವ್ಯಕ್ತಿ ಕೋಲಾರದ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು. 11 ರಂದು ಮಂಡ್ಯದ ಮದ್ದೂರಿಂದ ಬಂದಿದ್ದರು. ಆಗ ಆ ವ್ಯಕ್ತಿಯ ಸ್ವಾಬ್ ಪಡೆದು ಪ್ರಯೋಗಾಲಯಕ್ಕೆ ಕಳಿಸಿ, ಹೋಂ ಕ್ವಾರಂಟೇನ್ ನಲ್ಲಿ ಇರಲು ತಿಳಿಸಲಾಗಿತ್ತು. ತಕ್ಷಣ ಶಂಕಿತ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗಿದೆ. ಸದ್ಯ ಕೋಲಾರದಲ್ಲಿ ಅವರು ವಾಸವಿದ್ದ ಮನೆಯ ಸುತ್ತಮುತ್ತಲ ಪ್ರದೇಶವನ್ನು ಕಂಟೇನ್ಮೆಂಟ್ ಜೋನ್ ಎಂದು ಪರಿಗಣಿಸಲಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ಸೀಲ್ ಮಾಡುತ್ತಿದ್ದಾರೆ.

ಎಚ್ಚರಾ! ಕೊರೊನಾ ಪಾಸಿಟಿವ್ ಶಂಕಿತ ವ್ಯಕ್ತಿ ಪರಾರಿಯಾಗಿದ್ದಾನೆ..
ಸಾಧು ಶ್ರೀನಾಥ್​
|

Updated on:May 15, 2020 | 6:18 PM

Share

ಕೋಲಾರ: ನಗರದ ಗಾಂಧಿನಗರದಲ್ಲಿ ಕೊರೊನಾ ಪಾಸಿಟಿವ್ ಶಂಕಿತ ಪರಾರಿಯಾಗಿದ್ದಾನೆ. ಮಂಡ್ಯ ಮೂಲದ ಈ ವ್ಯಕ್ತಿ ಕೋಲಾರದ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು. 11 ರಂದು ಮಂಡ್ಯದ ಮದ್ದೂರಿಂದ ಬಂದಿದ್ದರು. ಆಗ ಆ ವ್ಯಕ್ತಿಯ ಸ್ವಾಬ್ ಪಡೆದು ಪ್ರಯೋಗಾಲಯಕ್ಕೆ ಕಳಿಸಿ, ಹೋಂ ಕ್ವಾರಂಟೇನ್ ನಲ್ಲಿ ಇರಲು ತಿಳಿಸಲಾಗಿತ್ತು.

ತಕ್ಷಣ ಶಂಕಿತ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗಿದೆ. ಸದ್ಯ ಕೋಲಾರದಲ್ಲಿ ಅವರು ವಾಸವಿದ್ದ ಮನೆಯ ಸುತ್ತಮುತ್ತಲ ಪ್ರದೇಶವನ್ನು ಕಂಟೇನ್ಮೆಂಟ್ ಜೋನ್ ಎಂದು ಪರಿಗಣಿಸಲಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ಸೀಲ್ ಮಾಡುತ್ತಿದ್ದಾರೆ.

Published On - 6:18 pm, Fri, 15 May 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್