ಎಚ್ಚರಾ! ಕೊರೊನಾ ಪಾಸಿಟಿವ್ ಶಂಕಿತ ವ್ಯಕ್ತಿ ಪರಾರಿಯಾಗಿದ್ದಾನೆ..

ಕೋಲಾರ: ನಗರದ ಗಾಂಧಿನಗರದಲ್ಲಿ ಕೊರೊನಾ ಪಾಸಿಟಿವ್ ಶಂಕಿತ ಪರಾರಿಯಾಗಿದ್ದಾನೆ. ಮಂಡ್ಯ ಮೂಲದ ಈ ವ್ಯಕ್ತಿ ಕೋಲಾರದ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು. 11 ರಂದು ಮಂಡ್ಯದ ಮದ್ದೂರಿಂದ ಬಂದಿದ್ದರು. ಆಗ ಆ ವ್ಯಕ್ತಿಯ ಸ್ವಾಬ್ ಪಡೆದು ಪ್ರಯೋಗಾಲಯಕ್ಕೆ ಕಳಿಸಿ, ಹೋಂ ಕ್ವಾರಂಟೇನ್ ನಲ್ಲಿ ಇರಲು ತಿಳಿಸಲಾಗಿತ್ತು. ತಕ್ಷಣ ಶಂಕಿತ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗಿದೆ. ಸದ್ಯ ಕೋಲಾರದಲ್ಲಿ ಅವರು ವಾಸವಿದ್ದ ಮನೆಯ ಸುತ್ತಮುತ್ತಲ ಪ್ರದೇಶವನ್ನು ಕಂಟೇನ್ಮೆಂಟ್ ಜೋನ್ ಎಂದು ಪರಿಗಣಿಸಲಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ಸೀಲ್ ಮಾಡುತ್ತಿದ್ದಾರೆ.

ಎಚ್ಚರಾ! ಕೊರೊನಾ ಪಾಸಿಟಿವ್ ಶಂಕಿತ ವ್ಯಕ್ತಿ ಪರಾರಿಯಾಗಿದ್ದಾನೆ..
ಸಾಧು ಶ್ರೀನಾಥ್​

Updated on: May 15, 2020 | 6:18 PM

ಕೋಲಾರ: ನಗರದ ಗಾಂಧಿನಗರದಲ್ಲಿ ಕೊರೊನಾ ಪಾಸಿಟಿವ್ ಶಂಕಿತ ಪರಾರಿಯಾಗಿದ್ದಾನೆ. ಮಂಡ್ಯ ಮೂಲದ ಈ ವ್ಯಕ್ತಿ ಕೋಲಾರದ ಕೋರ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು. 11 ರಂದು ಮಂಡ್ಯದ ಮದ್ದೂರಿಂದ ಬಂದಿದ್ದರು. ಆಗ ಆ ವ್ಯಕ್ತಿಯ ಸ್ವಾಬ್ ಪಡೆದು ಪ್ರಯೋಗಾಲಯಕ್ಕೆ ಕಳಿಸಿ, ಹೋಂ ಕ್ವಾರಂಟೇನ್ ನಲ್ಲಿ ಇರಲು ತಿಳಿಸಲಾಗಿತ್ತು.

ತಕ್ಷಣ ಶಂಕಿತ ವ್ಯಕ್ತಿಗಾಗಿ ಹುಡುಕಾಟ ನಡೆಸಲಾಗಿದೆ. ಸದ್ಯ ಕೋಲಾರದಲ್ಲಿ ಅವರು ವಾಸವಿದ್ದ ಮನೆಯ ಸುತ್ತಮುತ್ತಲ ಪ್ರದೇಶವನ್ನು ಕಂಟೇನ್ಮೆಂಟ್ ಜೋನ್ ಎಂದು ಪರಿಗಣಿಸಲಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ಸೀಲ್ ಮಾಡುತ್ತಿದ್ದಾರೆ.

Published On - 6:18 pm, Fri, 15 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us