AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ​ ಜೀವನದ ಒಂದು ಭಾಗವಾಗಲಿದೆ, ಲಾಕ್​ಡೌನ್​ ಮುಂದುವರಿಸಬಾರದು’

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್​ನಲ್ಲಿಡಲಾಗಿದೆ. ಭಾರತದಲ್ಲಿ ಲಾಕ್​ಡೌನ್ ಹೀಗೆ ಮುಂದುವರಿದರೆ ಕೊರೊನಾಗಿಂತ ಹೆಚ್ಚಿನ ಜನರು ಹಸಿವಿನಿಂದ ಸಾಯುತ್ತಾರೆ ಎಂದು ಇನ್ಫೋಸಿಸ್ ಮುಖ್ಯಸ್ಥ ಎನ್.ಆರ್.ನಾರಾಯಣಮೂರ್ತಿ ಹೇಳಿದ್ದಾರೆ. ಭಾರತದಲ್ಲಿ ಬೇರೆ ಬೇರೆ ಕಾರಣಗಳಿಂದ 1 ವರ್ಷಕ್ಕೆ 90 ಲಕ್ಷ ಜನರು ಸಾವಿಗೀಡಾಗುತ್ತಿದ್ದಾರೆ.‌ ಆದರೆ ಇಂಡಿಯಾದಲ್ಲಿ ಕೊರೊನಾದಿಂದ 2 ತಿಂಗಳಲ್ಲಿ 1 ಸಾವಿರ ಜನ ಮೃತಪಟ್ಟಿದ್ದಾರೆ. ಮಿಲಿಯನ್ ಗಟ್ಟಲೇ ಜನರಿಗೆ ಸರಿಪಡಿಸಲಾಗದ ನಷ್ಟ ಸಂಭವಿಸಲಿದೆ. ಈ ಲಾಕ್​ಡೌನ್ ದೇಶವನ್ನು 3 ವರ್ಷಗಳ ಹಿಂದಕ್ಕೆ ತಳ್ಳಲಿದೆ. ಭಾರತ […]

‘ಕೊರೊನಾ​ ಜೀವನದ ಒಂದು ಭಾಗವಾಗಲಿದೆ, ಲಾಕ್​ಡೌನ್​ ಮುಂದುವರಿಸಬಾರದು’
ನಾರಾಯಣ ಮೂರ್ತಿ
ಸಾಧು ಶ್ರೀನಾಥ್​
|

Updated on:Apr 30, 2020 | 6:04 PM

Share

ಬೆಂಗಳೂರು: ಹೆಮ್ಮಾರಿ ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್​ನಲ್ಲಿಡಲಾಗಿದೆ. ಭಾರತದಲ್ಲಿ ಲಾಕ್​ಡೌನ್ ಹೀಗೆ ಮುಂದುವರಿದರೆ ಕೊರೊನಾಗಿಂತ ಹೆಚ್ಚಿನ ಜನರು ಹಸಿವಿನಿಂದ ಸಾಯುತ್ತಾರೆ ಎಂದು ಇನ್ಫೋಸಿಸ್ ಮುಖ್ಯಸ್ಥ ಎನ್.ಆರ್.ನಾರಾಯಣಮೂರ್ತಿ ಹೇಳಿದ್ದಾರೆ.

ಭಾರತದಲ್ಲಿ ಬೇರೆ ಬೇರೆ ಕಾರಣಗಳಿಂದ 1 ವರ್ಷಕ್ಕೆ 90 ಲಕ್ಷ ಜನರು ಸಾವಿಗೀಡಾಗುತ್ತಿದ್ದಾರೆ.‌ ಆದರೆ ಇಂಡಿಯಾದಲ್ಲಿ ಕೊರೊನಾದಿಂದ 2 ತಿಂಗಳಲ್ಲಿ 1 ಸಾವಿರ ಜನ ಮೃತಪಟ್ಟಿದ್ದಾರೆ. ಮಿಲಿಯನ್ ಗಟ್ಟಲೇ ಜನರಿಗೆ ಸರಿಪಡಿಸಲಾಗದ ನಷ್ಟ ಸಂಭವಿಸಲಿದೆ. ಈ ಲಾಕ್​ಡೌನ್ ದೇಶವನ್ನು 3 ವರ್ಷಗಳ ಹಿಂದಕ್ಕೆ ತಳ್ಳಲಿದೆ.

ಭಾರತ ಲಾಕ್ ಡೌನ್ ನಲ್ಲಿ ದೀರ್ಘಕಾಲ ಮುಂದುವರಿಸಲು ಸಾಧ್ಯವಿಲ್ಲ. ಕೊರೊನಾ ವೈರಸ್​ ಜೀವನದ ಭಾಗವಾಗಲಿದೆ. ಭಾರತದಲ್ಲಿ ಕೊರೊನಾದಿಂದ ಸಾವಿನ ಪ್ರಮಾಣ ಶೇಕಡಾ 0.25-0.5 ರಷ್ಟು ಮಾತ್ರ ಇದೆ. ಇದರಲ್ಲಿ ಶೇಕಡಾ 25 ರಷ್ಟು ಮಂದಿ ವಾಯು ಮಾಲಿನ್ಯದಿಂದ ಮೃತಪಡುತ್ತಿದ್ದಾರೆ. ಇದನ್ನು ಕಳೆದ 2 ತಿಂಗಳಲ್ಲಿ ಮೃತಪಟ್ಟ 1 ಸಾವಿರ ಜನರ ಸಾವಿಗೆ ಹೋಲಿಸಿ ನೋಡಿದಾಗ ಗಾಬರಿಯಾಗುವಂತಿಲ್ಲ ಎಂದರು.

Published On - 4:33 pm, Thu, 30 April 20

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್