AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಜಿ.ಹಳ್ಳಿ-ಡಿ.ಜೆ ಹಳ್ಳಿ ಗಲಾಟೆ: ಕಾರ್ಪೊರೇಟರ್ ಪತಿ ಕಲೀಂ ಪಾಷಾ ಅರೆಸ್ಟ್

ಬೆಂಗಳೂರು: ನಗರದ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಕೇಸ್ ಸಂಬಂಧಿಸಿ ಕೆ.ಜಿ.ಹಳ್ಳಿ ಕಾರ್ಪೊರೇಟರ್ ಪತಿ ಕಲೀಂ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 12ರಿಂದ ಬೆಳಗಿನ ಜಾವ 4ರವರೆಗೂ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯ ಗಲ್ಲಿಗಲ್ಲಿಗೆ ತೆರಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ ಕಲೀಂ ಪಾಷಾನನ್ನು ಅರೆಸ್ಟ್ ಮಾಡಲಾಗಿದೆ. ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಗಲಾಟೆಗೂ ಮೊದಲೇ ಠಾಣೆ ಬಳಿ ಕಲೀಂ ಪಾಷಾ ಬಂದಿದ್ದ. ಪೊಲೀಸ್ ಠಾಣೆ ಬಳಿ ಉದ್ರೇಕಗೊಳ್ಳುವಂತೆ ಮಾತನಾಡಿದ್ದ. ಗಲಾಟೆ […]

ಕೆ.ಜಿ.ಹಳ್ಳಿ-ಡಿ.ಜೆ ಹಳ್ಳಿ ಗಲಾಟೆ: ಕಾರ್ಪೊರೇಟರ್ ಪತಿ ಕಲೀಂ ಪಾಷಾ ಅರೆಸ್ಟ್
ಆಯೇಷಾ ಬಾನು
|

Updated on: Aug 14, 2020 | 7:58 AM

Share

ಬೆಂಗಳೂರು: ನಗರದ ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಾಟೆ ಕೇಸ್ ಸಂಬಂಧಿಸಿ ಕೆ.ಜಿ.ಹಳ್ಳಿ ಕಾರ್ಪೊರೇಟರ್ ಪತಿ ಕಲೀಂ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.

ರಾತ್ರಿ 12ರಿಂದ ಬೆಳಗಿನ ಜಾವ 4ರವರೆಗೂ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯ ಗಲ್ಲಿಗಲ್ಲಿಗೆ ತೆರಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಬಿಬಿಎಂಪಿ ಸದಸ್ಯೆ ಇರ್ಷಾದ್ ಬೇಗಂ ಪತಿ ಕಲೀಂ ಪಾಷಾನನ್ನು ಅರೆಸ್ಟ್ ಮಾಡಲಾಗಿದೆ. ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಗಲಾಟೆಗೂ ಮೊದಲೇ ಠಾಣೆ ಬಳಿ ಕಲೀಂ ಪಾಷಾ ಬಂದಿದ್ದ.

ಪೊಲೀಸ್ ಠಾಣೆ ಬಳಿ ಉದ್ರೇಕಗೊಳ್ಳುವಂತೆ ಮಾತನಾಡಿದ್ದ. ಗಲಾಟೆ ಆರಂಭವಾದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ. ಬಳಿಕ ಮತ್ತೆ ಠಾಣೆಗೆ ಬಂದು ಪೊಲೀಸರಿಗೆ ಸಹಕರಿಸುವಂತೆ ನಟಿಸಿದ್ದ. ಹೀಗಾಗಿ ಕಾರ್ಪೊರೇಟರ್ ಪತಿ ಕಲೀಂನನ್ನು ಪೊಲೀಸರು ಬಂಧಿಸಿದ್ದಾರೆ.

Follow Us
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ