AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್ ಬಳಿ ಅನಾಥ ಶವ ಕಂಡ ಕಾರ್ಪೊರೇಟರ್ ಕೊನೆಗೆ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಮಲ್ಲಸಂದ್ರ ಪಾರ್ಕ್ ಬಳಿ ಅನಾಥ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ದಾಸರಹಳ್ಳಿಯ ಮಲ್ಲಸಂದ್ರ ಪಾರ್ಕ್​ನಲ್ಲಿ ಅಪರಿಚಿತ ವೃದ್ಧನೊಬ್ಬನ ಶವವನ್ನು ಕಂಡ ಸ್ಥಳೀಯರಲ್ಲಿ ಸ್ವಲ್ಪ ಹೊತ್ತು ಆತಂಕ ಮನೆಮಾಡಿತ್ತು. ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಸ್ಥಳೀಯ ಕಾರ್ಪೊರೇಟರ್ N.ಲೋಕೇಶ್ ಶವವನ್ನು ಸಾಗಿಸಲು ಸೂಚಿಸಿದರು. ಆದರೆ, ನೆರೆದಿದ್ದ ವ್ಯೆದ್ಯರು ಹಾಗೂ ಸ್ಥಳೀಯರು ಶವವನ್ನು ಸಾಗಿಸಲು  ಹಿಂದೇಟು ಹಾಕಿದ್ದಾರೆ. ಇದನ್ನು ಕಂಡ ಲೋಕೇಶ್​ ಕೊನೆಗೆ ತಾವೇ PPE ಕಿಟ್​ ಧರಿಸಿ ಮೃತದೇಹವನ್ನು ಅಂಬ್ಯೂಲನ್ಸ್​ಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ, ನಮ್ಮ […]

ಪಾರ್ಕ್ ಬಳಿ ಅನಾಥ ಶವ ಕಂಡ ಕಾರ್ಪೊರೇಟರ್ ಕೊನೆಗೆ ಮಾಡಿದ್ದೇನು ಗೊತ್ತಾ?
KUSHAL V
|

Updated on:Jul 13, 2020 | 1:52 PM

Share

ಬೆಂಗಳೂರು: ಮಲ್ಲಸಂದ್ರ ಪಾರ್ಕ್ ಬಳಿ ಅನಾಥ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ದಾಸರಹಳ್ಳಿಯ ಮಲ್ಲಸಂದ್ರ ಪಾರ್ಕ್​ನಲ್ಲಿ ಅಪರಿಚಿತ ವೃದ್ಧನೊಬ್ಬನ ಶವವನ್ನು ಕಂಡ ಸ್ಥಳೀಯರಲ್ಲಿ ಸ್ವಲ್ಪ ಹೊತ್ತು ಆತಂಕ ಮನೆಮಾಡಿತ್ತು.

ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಸ್ಥಳೀಯ ಕಾರ್ಪೊರೇಟರ್ N.ಲೋಕೇಶ್ ಶವವನ್ನು ಸಾಗಿಸಲು ಸೂಚಿಸಿದರು. ಆದರೆ, ನೆರೆದಿದ್ದ ವ್ಯೆದ್ಯರು ಹಾಗೂ ಸ್ಥಳೀಯರು ಶವವನ್ನು ಸಾಗಿಸಲು  ಹಿಂದೇಟು ಹಾಕಿದ್ದಾರೆ. ಇದನ್ನು ಕಂಡ ಲೋಕೇಶ್​ ಕೊನೆಗೆ ತಾವೇ PPE ಕಿಟ್​ ಧರಿಸಿ ಮೃತದೇಹವನ್ನು ಅಂಬ್ಯೂಲನ್ಸ್​ಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಜೊತೆಗೆ, ನಮ್ಮ ದಾಸರಹಳ್ಳಿಯ ಭಾಗದಲ್ಲಿ ಸಿಬ್ಬಂದಿ ಕೊರತೆ ಎದುರಾಗಿದೆ. ಅದ್ದರಿಂದ ಈ ರೀತಿ ಸಮಸ್ಯೆ ಆಗಿದೆ. ಮುಂದೆ ಹೀಗೆ ಆಗದಂತೆ ಸರ್ಕಾರದ ಗಮನಕ್ಕೆ ತರುವೆ ಎಂದು ಸಹ ಹೇಳಿದ್ದಾರೆ.   

Published On - 1:50 pm, Mon, 13 July 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್