AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್ ಬಳಿ ಅನಾಥ ಶವ ಕಂಡ ಕಾರ್ಪೊರೇಟರ್ ಕೊನೆಗೆ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಮಲ್ಲಸಂದ್ರ ಪಾರ್ಕ್ ಬಳಿ ಅನಾಥ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ದಾಸರಹಳ್ಳಿಯ ಮಲ್ಲಸಂದ್ರ ಪಾರ್ಕ್​ನಲ್ಲಿ ಅಪರಿಚಿತ ವೃದ್ಧನೊಬ್ಬನ ಶವವನ್ನು ಕಂಡ ಸ್ಥಳೀಯರಲ್ಲಿ ಸ್ವಲ್ಪ ಹೊತ್ತು ಆತಂಕ ಮನೆಮಾಡಿತ್ತು. ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಸ್ಥಳೀಯ ಕಾರ್ಪೊರೇಟರ್ N.ಲೋಕೇಶ್ ಶವವನ್ನು ಸಾಗಿಸಲು ಸೂಚಿಸಿದರು. ಆದರೆ, ನೆರೆದಿದ್ದ ವ್ಯೆದ್ಯರು ಹಾಗೂ ಸ್ಥಳೀಯರು ಶವವನ್ನು ಸಾಗಿಸಲು  ಹಿಂದೇಟು ಹಾಕಿದ್ದಾರೆ. ಇದನ್ನು ಕಂಡ ಲೋಕೇಶ್​ ಕೊನೆಗೆ ತಾವೇ PPE ಕಿಟ್​ ಧರಿಸಿ ಮೃತದೇಹವನ್ನು ಅಂಬ್ಯೂಲನ್ಸ್​ಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ, ನಮ್ಮ […]

ಪಾರ್ಕ್ ಬಳಿ ಅನಾಥ ಶವ ಕಂಡ ಕಾರ್ಪೊರೇಟರ್ ಕೊನೆಗೆ ಮಾಡಿದ್ದೇನು ಗೊತ್ತಾ?
KUSHAL V
|

Updated on:Jul 13, 2020 | 1:52 PM

Share

ಬೆಂಗಳೂರು: ಮಲ್ಲಸಂದ್ರ ಪಾರ್ಕ್ ಬಳಿ ಅನಾಥ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ದಾಸರಹಳ್ಳಿಯ ಮಲ್ಲಸಂದ್ರ ಪಾರ್ಕ್​ನಲ್ಲಿ ಅಪರಿಚಿತ ವೃದ್ಧನೊಬ್ಬನ ಶವವನ್ನು ಕಂಡ ಸ್ಥಳೀಯರಲ್ಲಿ ಸ್ವಲ್ಪ ಹೊತ್ತು ಆತಂಕ ಮನೆಮಾಡಿತ್ತು.

ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಸ್ಥಳೀಯ ಕಾರ್ಪೊರೇಟರ್ N.ಲೋಕೇಶ್ ಶವವನ್ನು ಸಾಗಿಸಲು ಸೂಚಿಸಿದರು. ಆದರೆ, ನೆರೆದಿದ್ದ ವ್ಯೆದ್ಯರು ಹಾಗೂ ಸ್ಥಳೀಯರು ಶವವನ್ನು ಸಾಗಿಸಲು  ಹಿಂದೇಟು ಹಾಕಿದ್ದಾರೆ. ಇದನ್ನು ಕಂಡ ಲೋಕೇಶ್​ ಕೊನೆಗೆ ತಾವೇ PPE ಕಿಟ್​ ಧರಿಸಿ ಮೃತದೇಹವನ್ನು ಅಂಬ್ಯೂಲನ್ಸ್​ಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಜೊತೆಗೆ, ನಮ್ಮ ದಾಸರಹಳ್ಳಿಯ ಭಾಗದಲ್ಲಿ ಸಿಬ್ಬಂದಿ ಕೊರತೆ ಎದುರಾಗಿದೆ. ಅದ್ದರಿಂದ ಈ ರೀತಿ ಸಮಸ್ಯೆ ಆಗಿದೆ. ಮುಂದೆ ಹೀಗೆ ಆಗದಂತೆ ಸರ್ಕಾರದ ಗಮನಕ್ಕೆ ತರುವೆ ಎಂದು ಸಹ ಹೇಳಿದ್ದಾರೆ.   

Published On - 1:50 pm, Mon, 13 July 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?