AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್ ಬಳಿ ಅನಾಥ ಶವ ಕಂಡ ಕಾರ್ಪೊರೇಟರ್ ಕೊನೆಗೆ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಮಲ್ಲಸಂದ್ರ ಪಾರ್ಕ್ ಬಳಿ ಅನಾಥ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ದಾಸರಹಳ್ಳಿಯ ಮಲ್ಲಸಂದ್ರ ಪಾರ್ಕ್​ನಲ್ಲಿ ಅಪರಿಚಿತ ವೃದ್ಧನೊಬ್ಬನ ಶವವನ್ನು ಕಂಡ ಸ್ಥಳೀಯರಲ್ಲಿ ಸ್ವಲ್ಪ ಹೊತ್ತು ಆತಂಕ ಮನೆಮಾಡಿತ್ತು. ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಸ್ಥಳೀಯ ಕಾರ್ಪೊರೇಟರ್ N.ಲೋಕೇಶ್ ಶವವನ್ನು ಸಾಗಿಸಲು ಸೂಚಿಸಿದರು. ಆದರೆ, ನೆರೆದಿದ್ದ ವ್ಯೆದ್ಯರು ಹಾಗೂ ಸ್ಥಳೀಯರು ಶವವನ್ನು ಸಾಗಿಸಲು  ಹಿಂದೇಟು ಹಾಕಿದ್ದಾರೆ. ಇದನ್ನು ಕಂಡ ಲೋಕೇಶ್​ ಕೊನೆಗೆ ತಾವೇ PPE ಕಿಟ್​ ಧರಿಸಿ ಮೃತದೇಹವನ್ನು ಅಂಬ್ಯೂಲನ್ಸ್​ಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ, ನಮ್ಮ […]

ಪಾರ್ಕ್ ಬಳಿ ಅನಾಥ ಶವ ಕಂಡ ಕಾರ್ಪೊರೇಟರ್ ಕೊನೆಗೆ ಮಾಡಿದ್ದೇನು ಗೊತ್ತಾ?
KUSHAL V
|

Updated on:Jul 13, 2020 | 1:52 PM

Share

ಬೆಂಗಳೂರು: ಮಲ್ಲಸಂದ್ರ ಪಾರ್ಕ್ ಬಳಿ ಅನಾಥ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ದಾಸರಹಳ್ಳಿಯ ಮಲ್ಲಸಂದ್ರ ಪಾರ್ಕ್​ನಲ್ಲಿ ಅಪರಿಚಿತ ವೃದ್ಧನೊಬ್ಬನ ಶವವನ್ನು ಕಂಡ ಸ್ಥಳೀಯರಲ್ಲಿ ಸ್ವಲ್ಪ ಹೊತ್ತು ಆತಂಕ ಮನೆಮಾಡಿತ್ತು.

ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಸ್ಥಳೀಯ ಕಾರ್ಪೊರೇಟರ್ N.ಲೋಕೇಶ್ ಶವವನ್ನು ಸಾಗಿಸಲು ಸೂಚಿಸಿದರು. ಆದರೆ, ನೆರೆದಿದ್ದ ವ್ಯೆದ್ಯರು ಹಾಗೂ ಸ್ಥಳೀಯರು ಶವವನ್ನು ಸಾಗಿಸಲು  ಹಿಂದೇಟು ಹಾಕಿದ್ದಾರೆ. ಇದನ್ನು ಕಂಡ ಲೋಕೇಶ್​ ಕೊನೆಗೆ ತಾವೇ PPE ಕಿಟ್​ ಧರಿಸಿ ಮೃತದೇಹವನ್ನು ಅಂಬ್ಯೂಲನ್ಸ್​ಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಜೊತೆಗೆ, ನಮ್ಮ ದಾಸರಹಳ್ಳಿಯ ಭಾಗದಲ್ಲಿ ಸಿಬ್ಬಂದಿ ಕೊರತೆ ಎದುರಾಗಿದೆ. ಅದ್ದರಿಂದ ಈ ರೀತಿ ಸಮಸ್ಯೆ ಆಗಿದೆ. ಮುಂದೆ ಹೀಗೆ ಆಗದಂತೆ ಸರ್ಕಾರದ ಗಮನಕ್ಕೆ ತರುವೆ ಎಂದು ಸಹ ಹೇಳಿದ್ದಾರೆ.   

Published On - 1:50 pm, Mon, 13 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!