AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕ್ ಬಳಿ ಅನಾಥ ಶವ ಕಂಡ ಕಾರ್ಪೊರೇಟರ್ ಕೊನೆಗೆ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಮಲ್ಲಸಂದ್ರ ಪಾರ್ಕ್ ಬಳಿ ಅನಾಥ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ದಾಸರಹಳ್ಳಿಯ ಮಲ್ಲಸಂದ್ರ ಪಾರ್ಕ್​ನಲ್ಲಿ ಅಪರಿಚಿತ ವೃದ್ಧನೊಬ್ಬನ ಶವವನ್ನು ಕಂಡ ಸ್ಥಳೀಯರಲ್ಲಿ ಸ್ವಲ್ಪ ಹೊತ್ತು ಆತಂಕ ಮನೆಮಾಡಿತ್ತು. ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಸ್ಥಳೀಯ ಕಾರ್ಪೊರೇಟರ್ N.ಲೋಕೇಶ್ ಶವವನ್ನು ಸಾಗಿಸಲು ಸೂಚಿಸಿದರು. ಆದರೆ, ನೆರೆದಿದ್ದ ವ್ಯೆದ್ಯರು ಹಾಗೂ ಸ್ಥಳೀಯರು ಶವವನ್ನು ಸಾಗಿಸಲು  ಹಿಂದೇಟು ಹಾಕಿದ್ದಾರೆ. ಇದನ್ನು ಕಂಡ ಲೋಕೇಶ್​ ಕೊನೆಗೆ ತಾವೇ PPE ಕಿಟ್​ ಧರಿಸಿ ಮೃತದೇಹವನ್ನು ಅಂಬ್ಯೂಲನ್ಸ್​ಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ, ನಮ್ಮ […]

ಪಾರ್ಕ್ ಬಳಿ ಅನಾಥ ಶವ ಕಂಡ ಕಾರ್ಪೊರೇಟರ್ ಕೊನೆಗೆ ಮಾಡಿದ್ದೇನು ಗೊತ್ತಾ?
KUSHAL V
|

Updated on:Jul 13, 2020 | 1:52 PM

Share

ಬೆಂಗಳೂರು: ಮಲ್ಲಸಂದ್ರ ಪಾರ್ಕ್ ಬಳಿ ಅನಾಥ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ದಾಸರಹಳ್ಳಿಯ ಮಲ್ಲಸಂದ್ರ ಪಾರ್ಕ್​ನಲ್ಲಿ ಅಪರಿಚಿತ ವೃದ್ಧನೊಬ್ಬನ ಶವವನ್ನು ಕಂಡ ಸ್ಥಳೀಯರಲ್ಲಿ ಸ್ವಲ್ಪ ಹೊತ್ತು ಆತಂಕ ಮನೆಮಾಡಿತ್ತು.

ಕೂಡಲೇ ಸ್ಥಳಕ್ಕೆ ಭೇಟಿಕೊಟ್ಟ ಸ್ಥಳೀಯ ಕಾರ್ಪೊರೇಟರ್ N.ಲೋಕೇಶ್ ಶವವನ್ನು ಸಾಗಿಸಲು ಸೂಚಿಸಿದರು. ಆದರೆ, ನೆರೆದಿದ್ದ ವ್ಯೆದ್ಯರು ಹಾಗೂ ಸ್ಥಳೀಯರು ಶವವನ್ನು ಸಾಗಿಸಲು  ಹಿಂದೇಟು ಹಾಕಿದ್ದಾರೆ. ಇದನ್ನು ಕಂಡ ಲೋಕೇಶ್​ ಕೊನೆಗೆ ತಾವೇ PPE ಕಿಟ್​ ಧರಿಸಿ ಮೃತದೇಹವನ್ನು ಅಂಬ್ಯೂಲನ್ಸ್​ಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಜೊತೆಗೆ, ನಮ್ಮ ದಾಸರಹಳ್ಳಿಯ ಭಾಗದಲ್ಲಿ ಸಿಬ್ಬಂದಿ ಕೊರತೆ ಎದುರಾಗಿದೆ. ಅದ್ದರಿಂದ ಈ ರೀತಿ ಸಮಸ್ಯೆ ಆಗಿದೆ. ಮುಂದೆ ಹೀಗೆ ಆಗದಂತೆ ಸರ್ಕಾರದ ಗಮನಕ್ಕೆ ತರುವೆ ಎಂದು ಸಹ ಹೇಳಿದ್ದಾರೆ.   

Published On - 1:50 pm, Mon, 13 July 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ