AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ
ಪ್ರತಿಭಟನಾ ನಿರತ ರೈತರು
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 16, 2020 | 10:01 PM

Share

ಹುಬ್ಬಳ್ಳಿ: ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡ ಹುಬ್ಬಳ್ಳಿ ರೈತರು ಧರಣಿ ನಡೆಸಿದ್ದಾರೆ. ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರು ಪ್ರತಿಭಟನೆ ಮಾಡಿದ್ದಾರೆ.

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ. ಕಚೇರಿ ಒಳಗೆ ಎಪಿಎಂಸಿ ಅಧಿಕಾರಿಗಳಾದ ಪ್ರದೀಪ್, ಪ್ರಕಾಶ್​ಗೆ ದಿಗ್ಬಂಧನ ಹಾಕಿದ್ದಾರೆ.

ಕಳೆದ 3 ಗಂಟೆಯಿಂದ ಕೂಡಿ ಹಾಕಿ ರೈತರು ಪ್ರಭಟನೆ ನಡೆಸುತ್ತಿದ್ದಾರೆ. ಸುಮಾರು 50ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹತ್ತಿ ಖರೀದಿ ಕೇಂದ್ರದ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ ಫೋಲಿಸರು ಸ್ಥಳಕ್ಕೆ ಬರುತ್ತಿಲ್ಲ.

ಇನ್ನು, ಪೊಲೀಸರು ಬಂದರೂ ಯಾರೊಬ್ಬರೂ ಕಚೇರಿ ಒಳಗೆ ಹೋಗದಂತೆ ನೋಡಿಕೊಳ್ಳಲು ಹತ್ತಿ ತುಂಬಿದ ಟ್ರಾಕ್ಟರ್​​ಗಳನ್ನು ಅಧಿಕಾರಿಗಳನ್ನು ಕೂಡಿ ಹಾಕಿದ ಕಚೇರಿಗೆ ಅಡ್ಡಲಾಗಿ ನಿಲ್ಲಿಸಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಂಜಾಬ್​ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಈಗ ಹುಬ್ಬಳ್ಳಿ ರೈತರು ಇದೇ ಮಾರ್ಗ ಅನುಸರಿಸಿದ್ದು, ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಹಲ್ಲೆ: 4 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್