AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ.

ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶ: ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರ ಪ್ರತಿಭಟನೆ
ಪ್ರತಿಭಟನಾ ನಿರತ ರೈತರು
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 10:01 PM

Share

ಹುಬ್ಬಳ್ಳಿ: ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡ ಹುಬ್ಬಳ್ಳಿ ರೈತರು ಧರಣಿ ನಡೆಸಿದ್ದಾರೆ. ಅಧಿಕಾರಿಗಳನ್ನು ಕಚೇರಿಯಲ್ಲಿ ಕೂಡಿ ಹಾಕಿ ರೈತರು ಪ್ರತಿಭಟನೆ ಮಾಡಿದ್ದಾರೆ.

ತಾರಿಹಾಳ ಹತ್ತಿ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಘಟನೆ ನಡೆದಿದೆ. ಸಂಜೆ ಏಕಾಏಕಿ ಹತ್ತಿ ಖರೀದಿ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡು ರೈತರು ಕಚೇರಿಯನ್ನು ಲಾಕ್ ಮಾಡಿದ್ದಾರೆ. ಕಚೇರಿ ಒಳಗೆ ಎಪಿಎಂಸಿ ಅಧಿಕಾರಿಗಳಾದ ಪ್ರದೀಪ್, ಪ್ರಕಾಶ್​ಗೆ ದಿಗ್ಬಂಧನ ಹಾಕಿದ್ದಾರೆ.

ಕಳೆದ 3 ಗಂಟೆಯಿಂದ ಕೂಡಿ ಹಾಕಿ ರೈತರು ಪ್ರಭಟನೆ ನಡೆಸುತ್ತಿದ್ದಾರೆ. ಸುಮಾರು 50ಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹತ್ತಿ ಖರೀದಿ ಕೇಂದ್ರದ ಬಳಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ ಫೋಲಿಸರು ಸ್ಥಳಕ್ಕೆ ಬರುತ್ತಿಲ್ಲ.

ಇನ್ನು, ಪೊಲೀಸರು ಬಂದರೂ ಯಾರೊಬ್ಬರೂ ಕಚೇರಿ ಒಳಗೆ ಹೋಗದಂತೆ ನೋಡಿಕೊಳ್ಳಲು ಹತ್ತಿ ತುಂಬಿದ ಟ್ರಾಕ್ಟರ್​​ಗಳನ್ನು ಅಧಿಕಾರಿಗಳನ್ನು ಕೂಡಿ ಹಾಕಿದ ಕಚೇರಿಗೆ ಅಡ್ಡಲಾಗಿ ನಿಲ್ಲಿಸಲಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಂಜಾಬ್​ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಈಗ ಹುಬ್ಬಳ್ಳಿ ರೈತರು ಇದೇ ಮಾರ್ಗ ಅನುಸರಿಸಿದ್ದು, ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಿದ್ದಾರೆ.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಿಚಿತರಿಂದ ಹಲ್ಲೆ: 4 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ