AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಸಾವು ಕೇಳಿ ಪತಿಗೂ ಹೃದಯಾಘಾತ, ಸಾವಿನಲ್ಲೂ ಒಂದಾದ ‘ಜನುಮದ ಜೋಡಿ’

ಕೊಪ್ಪಳ: ಮೃದ್ಧ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕೊಪ್ಪಳ‌ ಜಿಲ್ಲೆ ಕನಕಗಿರಿಯಲ್ಲಿ ನಡೆಗಿದೆ. 86 ವರ್ಷ ವಯಸ್ಸಿನ ಮಹಾಬಳೇಶ್ವರಸ್ವಾಮಿ ಹಾಗೂ 78 ವರ್ಷ ವಯಸ್ಸಿನ ಪ್ರಭಾವತಿ ಸಾವಿನಲ್ಲಿಯೂ ಒಂದಾಗಿರುವ ವೃದ್ಧ ದಂಪತಿ. ನಿನ್ನೆ ರಾತ್ರಿ ಹೃದಯಾಘಾತದಿಂದ ಪ್ರಭಾವತಿ ಮೃತಪಟ್ರು. ಈ ಸುದ್ದಿ ತಿಳಿದ ಪತಿ ಮಹಾಬಳೇಶ್ವರಸ್ವಾಮಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದ್ರು. ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಿನ ಜಾವ ಪತಿಯೂ ಮೃತಪಟ್ಟಿ ಸಾವಿನಲ್ಲೂ ಈ ದಂಪತಿ ಜೊತೆಯಾಗಿದ್ದಾರೆ.

ಪತ್ನಿ ಸಾವು ಕೇಳಿ ಪತಿಗೂ ಹೃದಯಾಘಾತ, ಸಾವಿನಲ್ಲೂ ಒಂದಾದ 'ಜನುಮದ ಜೋಡಿ'
ಸಾಧು ಶ್ರೀನಾಥ್​
| Edited By: |

Updated on:May 21, 2020 | 3:56 PM

Share

ಕೊಪ್ಪಳ: ಮೃದ್ಧ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಕೊಪ್ಪಳ‌ ಜಿಲ್ಲೆ ಕನಕಗಿರಿಯಲ್ಲಿ ನಡೆಗಿದೆ. 86 ವರ್ಷ ವಯಸ್ಸಿನ ಮಹಾಬಳೇಶ್ವರಸ್ವಾಮಿ ಹಾಗೂ 78 ವರ್ಷ ವಯಸ್ಸಿನ ಪ್ರಭಾವತಿ ಸಾವಿನಲ್ಲಿಯೂ ಒಂದಾಗಿರುವ ವೃದ್ಧ ದಂಪತಿ.

ನಿನ್ನೆ ರಾತ್ರಿ ಹೃದಯಾಘಾತದಿಂದ ಪ್ರಭಾವತಿ ಮೃತಪಟ್ರು. ಈ ಸುದ್ದಿ ತಿಳಿದ ಪತಿ ಮಹಾಬಳೇಶ್ವರಸ್ವಾಮಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದ್ರು. ಪತ್ನಿ ಸಾವಿನ ಸುದ್ದಿ ಕೇಳಿ ಬೆಳಗಿನ ಜಾವ ಪತಿಯೂ ಮೃತಪಟ್ಟಿ ಸಾವಿನಲ್ಲೂ ಈ ದಂಪತಿ ಜೊತೆಯಾಗಿದ್ದಾರೆ.

Published On - 8:07 am, Thu, 21 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ