AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆರೋಪ: ಮೊಬೈಲ್ ಟವರ್ ಏರಿದ ದಂಪತಿ, ಯಾವೂರಲ್ಲಿ?

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿರುವುದಾಗಿ ಆರೋಪ ಮಾಡಿ ದಂಪತಿಗಳು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ. ನಾರಾಯಣಪುರದ ಮೋಹನ್ ರಾಜ್, ಚಂದನ ದಂಪತಿಗಳು ಮೊಬೈಲ್​ ಟವರ್ ಏರಿ ಈ ರಂಪಾಟ ಮಾಡಿದ್ದಾರೆ. ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಇಂದ ಮನೆ ನೀಡುವ ಭರವಸೆ ನೀಡಿದ್ದರು. ಇದಕ್ಕಾಗಿ ಗ್ರಾಮಸ್ಥರಿಂದ ತಲಾ 1 ಸಾವಿರ ರೂ.ಹಣ ವಸೂಲಿ ಮಾಡಿದ್ದಾರೆ ಎಂದು ದಂಪತಿಗಳು ಆರೋಪ ಮಾಡುತ್ತಿದ್ದಾರೆ. ಮುಂಜಾನೆಯಿಂದ ಟವರ್ ಏರಿ […]

ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆರೋಪ: ಮೊಬೈಲ್ ಟವರ್ ಏರಿದ ದಂಪತಿ, ಯಾವೂರಲ್ಲಿ?
ಪೃಥ್ವಿಶಂಕರ
|

Updated on: Nov 13, 2020 | 10:10 AM

Share

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿರುವುದಾಗಿ ಆರೋಪ ಮಾಡಿ ದಂಪತಿಗಳು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ.

ನಾರಾಯಣಪುರದ ಮೋಹನ್ ರಾಜ್, ಚಂದನ ದಂಪತಿಗಳು ಮೊಬೈಲ್​ ಟವರ್ ಏರಿ ಈ ರಂಪಾಟ ಮಾಡಿದ್ದಾರೆ. ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಇಂದ ಮನೆ ನೀಡುವ ಭರವಸೆ ನೀಡಿದ್ದರು. ಇದಕ್ಕಾಗಿ ಗ್ರಾಮಸ್ಥರಿಂದ ತಲಾ 1 ಸಾವಿರ ರೂ.ಹಣ ವಸೂಲಿ ಮಾಡಿದ್ದಾರೆ ಎಂದು ದಂಪತಿಗಳು ಆರೋಪ ಮಾಡುತ್ತಿದ್ದಾರೆ.

ಮುಂಜಾನೆಯಿಂದ ಟವರ್ ಏರಿ ಕುಳಿತಿರುವ ದಂಪತಿಗಳು ನಮಗೆ ನ್ಯಾಯಬೇಕು ಎಂದು ರಂಪಾಟ ಶುರು ಮಾಡಿದ್ದಾರೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ಕೆಳಗೆ ಇಳಿಯಲ್ಲ ಎಂದು ಪಟ್ಟು ಹಿಡಿದಿರುವ ದಂಪತಿಗಳು ಯಾರ ಮನವಿಗೂ ಸ್ಪಂದಿಸದೆ ಮೊಬೈಲ್​ ಟವರ್​ ಮೇಲೆಯೆ ಕುಳಿತಿದ್ದಾರೆ. ಘಟನಾ ಸ್ಥಳಕ್ಕೆ ಬೇಲೂರು ಪೊಲೀಸರು ಬೇಟಿ ನೀಡಿ ದಂಪತಿಗಳ ಮನವೋಲಿಸಲು ಶತ ಪ್ರಯತ್ನ ಮಾಡುತ್ತಿದ್ದಾರೆ.

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!