AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆರೋಪ: ಮೊಬೈಲ್ ಟವರ್ ಏರಿದ ದಂಪತಿ, ಯಾವೂರಲ್ಲಿ?

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿರುವುದಾಗಿ ಆರೋಪ ಮಾಡಿ ದಂಪತಿಗಳು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ. ನಾರಾಯಣಪುರದ ಮೋಹನ್ ರಾಜ್, ಚಂದನ ದಂಪತಿಗಳು ಮೊಬೈಲ್​ ಟವರ್ ಏರಿ ಈ ರಂಪಾಟ ಮಾಡಿದ್ದಾರೆ. ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಇಂದ ಮನೆ ನೀಡುವ ಭರವಸೆ ನೀಡಿದ್ದರು. ಇದಕ್ಕಾಗಿ ಗ್ರಾಮಸ್ಥರಿಂದ ತಲಾ 1 ಸಾವಿರ ರೂ.ಹಣ ವಸೂಲಿ ಮಾಡಿದ್ದಾರೆ ಎಂದು ದಂಪತಿಗಳು ಆರೋಪ ಮಾಡುತ್ತಿದ್ದಾರೆ. ಮುಂಜಾನೆಯಿಂದ ಟವರ್ ಏರಿ […]

ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆರೋಪ: ಮೊಬೈಲ್ ಟವರ್ ಏರಿದ ದಂಪತಿ, ಯಾವೂರಲ್ಲಿ?
Follow us
ಪೃಥ್ವಿಶಂಕರ
|

Updated on: Nov 13, 2020 | 10:10 AM

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿರುವುದಾಗಿ ಆರೋಪ ಮಾಡಿ ದಂಪತಿಗಳು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ.

ನಾರಾಯಣಪುರದ ಮೋಹನ್ ರಾಜ್, ಚಂದನ ದಂಪತಿಗಳು ಮೊಬೈಲ್​ ಟವರ್ ಏರಿ ಈ ರಂಪಾಟ ಮಾಡಿದ್ದಾರೆ. ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಇಂದ ಮನೆ ನೀಡುವ ಭರವಸೆ ನೀಡಿದ್ದರು. ಇದಕ್ಕಾಗಿ ಗ್ರಾಮಸ್ಥರಿಂದ ತಲಾ 1 ಸಾವಿರ ರೂ.ಹಣ ವಸೂಲಿ ಮಾಡಿದ್ದಾರೆ ಎಂದು ದಂಪತಿಗಳು ಆರೋಪ ಮಾಡುತ್ತಿದ್ದಾರೆ.

ಮುಂಜಾನೆಯಿಂದ ಟವರ್ ಏರಿ ಕುಳಿತಿರುವ ದಂಪತಿಗಳು ನಮಗೆ ನ್ಯಾಯಬೇಕು ಎಂದು ರಂಪಾಟ ಶುರು ಮಾಡಿದ್ದಾರೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ಕೆಳಗೆ ಇಳಿಯಲ್ಲ ಎಂದು ಪಟ್ಟು ಹಿಡಿದಿರುವ ದಂಪತಿಗಳು ಯಾರ ಮನವಿಗೂ ಸ್ಪಂದಿಸದೆ ಮೊಬೈಲ್​ ಟವರ್​ ಮೇಲೆಯೆ ಕುಳಿತಿದ್ದಾರೆ. ಘಟನಾ ಸ್ಥಳಕ್ಕೆ ಬೇಲೂರು ಪೊಲೀಸರು ಬೇಟಿ ನೀಡಿ ದಂಪತಿಗಳ ಮನವೋಲಿಸಲು ಶತ ಪ್ರಯತ್ನ ಮಾಡುತ್ತಿದ್ದಾರೆ.

ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್
VIDEO: ಮೈದಾನದಲ್ಲೇ ಹೊಡೆದಾಟ... ಬಾಂಗ್ಲಾ ಆಟಗಾರನಿಗೆ ಪಂಚ್