AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆರೋಪ: ಮೊಬೈಲ್ ಟವರ್ ಏರಿದ ದಂಪತಿ, ಯಾವೂರಲ್ಲಿ?

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿರುವುದಾಗಿ ಆರೋಪ ಮಾಡಿ ದಂಪತಿಗಳು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ. ನಾರಾಯಣಪುರದ ಮೋಹನ್ ರಾಜ್, ಚಂದನ ದಂಪತಿಗಳು ಮೊಬೈಲ್​ ಟವರ್ ಏರಿ ಈ ರಂಪಾಟ ಮಾಡಿದ್ದಾರೆ. ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಇಂದ ಮನೆ ನೀಡುವ ಭರವಸೆ ನೀಡಿದ್ದರು. ಇದಕ್ಕಾಗಿ ಗ್ರಾಮಸ್ಥರಿಂದ ತಲಾ 1 ಸಾವಿರ ರೂ.ಹಣ ವಸೂಲಿ ಮಾಡಿದ್ದಾರೆ ಎಂದು ದಂಪತಿಗಳು ಆರೋಪ ಮಾಡುತ್ತಿದ್ದಾರೆ. ಮುಂಜಾನೆಯಿಂದ ಟವರ್ ಏರಿ […]

ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆರೋಪ: ಮೊಬೈಲ್ ಟವರ್ ಏರಿದ ದಂಪತಿ, ಯಾವೂರಲ್ಲಿ?
ಪೃಥ್ವಿಶಂಕರ
|

Updated on: Nov 13, 2020 | 10:10 AM

Share

ಹಾಸನ: ಆಶ್ರಯ ಮನೆ ಹಂಚಿಕೆಯಲ್ಲಿ ಅನ್ಯಾಯ ಆಗಿರುವುದಾಗಿ ಆರೋಪ ಮಾಡಿ ದಂಪತಿಗಳು ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ನೆಹರು ನಗರದಲ್ಲಿ ನಡೆದಿದೆ.

ನಾರಾಯಣಪುರದ ಮೋಹನ್ ರಾಜ್, ಚಂದನ ದಂಪತಿಗಳು ಮೊಬೈಲ್​ ಟವರ್ ಏರಿ ಈ ರಂಪಾಟ ಮಾಡಿದ್ದಾರೆ. ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಇಂದ ಮನೆ ನೀಡುವ ಭರವಸೆ ನೀಡಿದ್ದರು. ಇದಕ್ಕಾಗಿ ಗ್ರಾಮಸ್ಥರಿಂದ ತಲಾ 1 ಸಾವಿರ ರೂ.ಹಣ ವಸೂಲಿ ಮಾಡಿದ್ದಾರೆ ಎಂದು ದಂಪತಿಗಳು ಆರೋಪ ಮಾಡುತ್ತಿದ್ದಾರೆ.

ಮುಂಜಾನೆಯಿಂದ ಟವರ್ ಏರಿ ಕುಳಿತಿರುವ ದಂಪತಿಗಳು ನಮಗೆ ನ್ಯಾಯಬೇಕು ಎಂದು ರಂಪಾಟ ಶುರು ಮಾಡಿದ್ದಾರೆ. ನಮ್ಮ ಬೇಡಿಕೆ ಈಡೇರಿಸುವವರೆಗೂ ಕೆಳಗೆ ಇಳಿಯಲ್ಲ ಎಂದು ಪಟ್ಟು ಹಿಡಿದಿರುವ ದಂಪತಿಗಳು ಯಾರ ಮನವಿಗೂ ಸ್ಪಂದಿಸದೆ ಮೊಬೈಲ್​ ಟವರ್​ ಮೇಲೆಯೆ ಕುಳಿತಿದ್ದಾರೆ. ಘಟನಾ ಸ್ಥಳಕ್ಕೆ ಬೇಲೂರು ಪೊಲೀಸರು ಬೇಟಿ ನೀಡಿ ದಂಪತಿಗಳ ಮನವೋಲಿಸಲು ಶತ ಪ್ರಯತ್ನ ಮಾಡುತ್ತಿದ್ದಾರೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ