AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಕೊವಿಡ್-19 ಅಬ್ಬರ ತಗ್ಗುತ್ತಿಲ್ಲ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 113 ಜನ ಮರಣವನ್ನಿಪ್ಪಿದ್ದು ಸೋಂಕಿಗೆ ಬಲಿಯಾದವರ ಸಂಖ್ಯೆ 9,574 ಕ್ಕೇರಿದೆ. ಹಾಗೆಯೇ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 10,947 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಮತ್ತು ಒಟ್ಟು ಸೋಂಕಿತರ ಸಂಖ್ಯೆ 6,68,652 ತಲುಪಿದೆ. ಸೋಂಕಿತರ ಪೈಕಿ 5,42,906 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ1,16,153 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು […]

ಕರ್ನಾಟಕದಲ್ಲಿ ಕೊವಿಡ್-19 ಅಬ್ಬರ ತಗ್ಗುತ್ತಿಲ್ಲ
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 07, 2020 | 10:56 PM

Share

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಸಾಯಂಕಾಲ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಇಂದು ಕೊರೊನಾ ಸೋಂಕಿನಿಂದ 113 ಜನ ಮರಣವನ್ನಿಪ್ಪಿದ್ದು ಸೋಂಕಿಗೆ ಬಲಿಯಾದವರ ಸಂಖ್ಯೆ 9,574 ಕ್ಕೇರಿದೆ. ಹಾಗೆಯೇ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 10,947 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ ಮತ್ತು ಒಟ್ಟು ಸೋಂಕಿತರ ಸಂಖ್ಯೆ 6,68,652 ತಲುಪಿದೆ.

ಸೋಂಕಿತರ ಪೈಕಿ 5,42,906 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ1,16,153 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೊವಿಡ್-19 ಸೋಂಕಿಗೆ 55 ಜನರು ಬಲಿಯಾಗಿದ್ದಾರೆ ಮತ್ತು ಬರೋಬ್ಬರಿ 5,000 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಕೊರೊನಾದಿಂದ ಈವರೆಗೆ 3,190 ಜನರು ಸಾವನ್ನಪ್ಪಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 2,62,241ಕ್ಕೇರಿದೆ. ಸೋಂಕಿತರ ಪೈಕಿ 2,00,426 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ58,624 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಇಲಾಖೆಯ ಮಾಹಿತಿ ತಿಳಿಸಿದೆ.

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!