AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿಂದು ನೂರಕ್ಕೂ ಹೆಚ್ಚು ಸಾವು ಮತ್ತು ಏಳು ಸಾವಿರಕ್ಕಿಂತ ಜಾಸ್ತಿ ಸೋಂಕಿತರು

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಇಂದು ಸಾಯಂಕಾಲ ಒದಗಿಸಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 122 ಜನ ಕೊವಿಡ್-19ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 7,339 ಜನರಲ್ಲಿ ಸೋಂಕು ಧೃಡಪಟ್ಟಿದೆ. ವ್ಯಾಧಿಗೆ ಬಲಿಯಾದವರ ಸಂಖ್ಯೆ 8,145 ತಲುಪಿದ್ದು ಸೋಂಕಿತರ ಸಂಖ್ಯೆ 5,26,876ಕ್ಕೇರಿದೆ. ಸೋಂಕಿತರ ಪೈಕಿ 4,23,377 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಉಳಿದ 95,335 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೆಯೇ, ಬೆಂಗಳೂರಿನಲ್ಲಿ ಸೋಮವಾರದಂದು 32 ಜನ ಪ್ಯಾಂಡೆಮಿಕ್​ನಿಂದಾಗಿ ಮೃತಪಟ್ಟಿದ್ದಾರೆ ಮತ್ತು […]

ರಾಜ್ಯದಲ್ಲಿಂದು ನೂರಕ್ಕೂ ಹೆಚ್ಚು ಸಾವು ಮತ್ತು ಏಳು ಸಾವಿರಕ್ಕಿಂತ ಜಾಸ್ತಿ ಸೋಂಕಿತರು
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 21, 2020 | 8:29 PM

Share

ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಇಂದು ಸಾಯಂಕಾಲ ಒದಗಿಸಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 122 ಜನ ಕೊವಿಡ್-19ಸೋಂಕಿಗೆ ಬಲಿಯಾಗಿದ್ದಾರೆ ಮತ್ತು ಹೊಸದಾಗಿ 7,339 ಜನರಲ್ಲಿ ಸೋಂಕು ಧೃಡಪಟ್ಟಿದೆ. ವ್ಯಾಧಿಗೆ ಬಲಿಯಾದವರ ಸಂಖ್ಯೆ 8,145 ತಲುಪಿದ್ದು ಸೋಂಕಿತರ ಸಂಖ್ಯೆ 5,26,876ಕ್ಕೇರಿದೆ.

ಸೋಂಕಿತರ ಪೈಕಿ 4,23,377 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಉಳಿದ 95,335 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾಗೆಯೇ, ಬೆಂಗಳೂರಿನಲ್ಲಿ ಸೋಮವಾರದಂದು 32 ಜನ ಪ್ಯಾಂಡೆಮಿಕ್​ನಿಂದಾಗಿ ಮೃತಪಟ್ಟಿದ್ದಾರೆ ಮತ್ತು 2,886 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದುವರೆಗೆ ರಾಜಧಾನಿಯಲ್ಲಿ ಸೋಂಕಿಗೆ ತುತ್ತಾದವರ ಸಂಖ್ಯೆ 2,689 ತಲುಪಿದೆ ಮತ್ತು ಸೋಂಕು ತಗುಲಿಸಿಕೊಂಡವರ ಸಂಖ್ಯೆ 1,97,646ಕ್ಕೆ ಮುಟ್ಟಿದೆ.

ಸೋಂಕಿತರ ಪೈಕಿ 1,53,884 ಜನ ಗುಣಮುಖರಾಗಿದ್ದಾರೆ, ಮಿಕ್ಕಿದ 41,072 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್