AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ಗಾ ಮೈದಾನದಲ್ಲಿ ಕುರಿ ಮಾರಾಟ ನಡೀತಿದೆಯಾ?

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ಹಬ್ಬ ಹರಿದಿನ ಆಚರಿಸುವುದು ಕೂಡಾ ಈಗ ದುಸ್ತರವಾಗುತ್ತಿದೆ. ಇದಕ್ಕೆ ಲೆಟೆಸ್ಟ್‌ ಸೇರ್ಪಡೆ ಬಕ್ರೀದ್‌ ಹಬ್ಬ. ಬಕ್ರೀದ್ ಹಬ್ಬದಲ್ಲಿ ಕುರಿಗಳಿಗೆ ಭಾರಿ ಬೇಡಿಕೆಯಿರುತ್ತದೆ. ಆದ್ರೆ  ಬಕ್ರೀದ್ ಹಬ್ಬಕ್ಕೂ ಈಗ ಕೊರೊನಾಘಾತ ತಟ್ಟಿದೆ. ಹಾಗಾಗಿ, ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಡೆಯುತ್ತಿದ್ದ ಕುರಿಗಳ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಈ ಬಾರಿ ಕುರಿ ಮಾರಾಟ ಮಾಡುವಂತಿಲ್ಲ ಎಂದು ಈದ್ಗಾ ಮೈದಾನದಲ್ಲಿ ನಡೆಯುತ್ತಿದ್ದ ಕುರಿ ಮಾರಾಟಕ್ಕೆ ಕೊಕ್ಕೆ ಹಾಕಲಾಗಿದೆ. ಬಾಗಲಕೋಟೆ, ಜಮಖಂಡಿ, ಮಳವಳ್ಳಿ, ಮಂಡ್ಯ, ಮದ್ದೂರು, ಹೊಸಕೋಟೆ ಸೇರಿದಂತೆ ರಾಜ್ಯದ […]

ಈದ್ಗಾ ಮೈದಾನದಲ್ಲಿ ಕುರಿ ಮಾರಾಟ ನಡೀತಿದೆಯಾ?
Guru
| Edited By: |

Updated on:Jul 25, 2020 | 8:06 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ಹಬ್ಬ ಹರಿದಿನ ಆಚರಿಸುವುದು ಕೂಡಾ ಈಗ ದುಸ್ತರವಾಗುತ್ತಿದೆ. ಇದಕ್ಕೆ ಲೆಟೆಸ್ಟ್‌ ಸೇರ್ಪಡೆ ಬಕ್ರೀದ್‌ ಹಬ್ಬ. ಬಕ್ರೀದ್ ಹಬ್ಬದಲ್ಲಿ ಕುರಿಗಳಿಗೆ ಭಾರಿ ಬೇಡಿಕೆಯಿರುತ್ತದೆ. ಆದ್ರೆ  ಬಕ್ರೀದ್ ಹಬ್ಬಕ್ಕೂ ಈಗ ಕೊರೊನಾಘಾತ ತಟ್ಟಿದೆ.

ಹಾಗಾಗಿ, ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಡೆಯುತ್ತಿದ್ದ ಕುರಿಗಳ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಈ ಬಾರಿ ಕುರಿ ಮಾರಾಟ ಮಾಡುವಂತಿಲ್ಲ ಎಂದು ಈದ್ಗಾ ಮೈದಾನದಲ್ಲಿ ನಡೆಯುತ್ತಿದ್ದ ಕುರಿ ಮಾರಾಟಕ್ಕೆ ಕೊಕ್ಕೆ ಹಾಕಲಾಗಿದೆ. ಬಾಗಲಕೋಟೆ, ಜಮಖಂಡಿ, ಮಳವಳ್ಳಿ, ಮಂಡ್ಯ, ಮದ್ದೂರು, ಹೊಸಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕುರಿ ಮಾರಾಟಕ್ಕೆ ಬಂದವರು ಈಗ ವಾಪಸಾಗುತ್ತಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆಯಲ್ಲಿ ಪೊಲೀಸರು ಈದ್ಗಾ ಮೈದಾನದಲ್ಲಿ ಕುರಿ ಮಾರಾಟಕ್ಕೆ ಅವಕಾಶ ನೀಡಿಲ್ಲ. ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ಕುರಿ ಮಾರಾಟ ಸಂತೆಯನ್ನ ಪೊಲೀಸರು ತೆರವುಗೊಳಿಸಿದ್ದಾರೆ. ಹೀಗಾಗಿ ಲಕ್ಷ ಲಕ್ಷ ಬೆಲೆಯ ಕುರಿಗಳನ್ನ ಮಾರಾಟಕ್ಕೆ ಅಂತಾ ತಂದಿದ್ದ ರೈತರು ಈಗ ನಿರಾಶೆಯಿಂದ ವಾಪಸ್‌ ಹೋಗುತ್ತಿದ್ದಾರೆ.

Published On - 2:20 pm, Fri, 24 July 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು