AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವೃದ್ಧೆ ಕೊನೆಗೂ ಪತ್ತೆ! ಎಲ್ಲಿ?

ಚಿಕ್ಕಬಳ್ಳಾಪುರ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವೃದ್ಧೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಪತ್ತೆಯಾಗಿದ್ದಾರೆ. ವೃದ್ಧೆಯ ಮನೆ, ಸುತ್ತಮುತ್ತಲಿನ ಮನೆಗಳನ್ನು ಅಧಿಕಾರಿಗಳು ಸೀಲ್​ಡೌನ್ ಮಾಡಿದ್ದಾರೆ. ಅಲ್ಲದೆ, ಸೋಂಕಿತ ವೃದ್ಧೆಯ ಕುಟುಂಬದ ನಾಲ್ವರನ್ನು ಕ್ವಾರಂಟೈನ್ ಮಾಡಲಾಗಿದೆ. ಸೋಂಕು ದೃಢವಾಗ್ತಿದ್ದಂತೆ ಎಸ್ಕೇಪ್​: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ರು. ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ವೃದ್ಧೆಯನ್ನು ಕಳುಹಿಸಬೇಕಿತ್ತು. ಸೋಂಕು ದೃಢವಾಗ್ತಿದ್ದಂತೆ ವೃದ್ಧೆಗಾಗಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಆದ್ರೆ ನಿನ್ನೆ ಹೆಲ್ತ್​​​ ಬುಲೆಟಿನ್​ನಲ್ಲಿ ಸೋಂಕು ದೃಢಪಡುತ್ತಿದ್ದಂತೆ […]

ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವೃದ್ಧೆ ಕೊನೆಗೂ ಪತ್ತೆ! ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Jun 20, 2020 | 6:26 PM

Share

ಚಿಕ್ಕಬಳ್ಳಾಪುರ: ಬೆಂಗಳೂರಿನ ಖಾಸಗಿ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವೃದ್ಧೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಪತ್ತೆಯಾಗಿದ್ದಾರೆ. ವೃದ್ಧೆಯ ಮನೆ, ಸುತ್ತಮುತ್ತಲಿನ ಮನೆಗಳನ್ನು ಅಧಿಕಾರಿಗಳು ಸೀಲ್​ಡೌನ್ ಮಾಡಿದ್ದಾರೆ. ಅಲ್ಲದೆ, ಸೋಂಕಿತ ವೃದ್ಧೆಯ ಕುಟುಂಬದ ನಾಲ್ವರನ್ನು ಕ್ವಾರಂಟೈನ್ ಮಾಡಲಾಗಿದೆ.

ಸೋಂಕು ದೃಢವಾಗ್ತಿದ್ದಂತೆ ಎಸ್ಕೇಪ್​: ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ರು. ಖಾಸಗಿ ಆಸ್ಪತ್ರೆಯಿಂದ ವಿಕ್ಟೋರಿಯಾಗೆ ವೃದ್ಧೆಯನ್ನು ಕಳುಹಿಸಬೇಕಿತ್ತು. ಸೋಂಕು ದೃಢವಾಗ್ತಿದ್ದಂತೆ ವೃದ್ಧೆಗಾಗಿ ಖಾಸಗಿ ಆಸ್ಪತ್ರೆ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಆದ್ರೆ ನಿನ್ನೆ ಹೆಲ್ತ್​​​ ಬುಲೆಟಿನ್​ನಲ್ಲಿ ಸೋಂಕು ದೃಢಪಡುತ್ತಿದ್ದಂತೆ ಆಸ್ಪತ್ರೆಯಿಂದ ವೃದ್ಧೆ ಪರಾರಿಯಾಗಿದ್ದಾರೆ.

8209ನೇ ಕೊರೊನಾ ಸೋಂಕಿತ ವೃದ್ಧೆಯನ್ನು ಶಿಡ್ಲಘಟ್ಟದಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಮಾಹಿತಿ ಮೇರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ವೃದ್ಧೆಗಾಗಿ ಹುಡುಕಾಟ ನಡೆಸಿದ್ದರು. ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶ ಮೂರ್ತಿ ಮತ್ತು ತಂಡ ತಲಾಶ್ ನಡೆಸಿತ್ತು.

ವೃದ್ಧೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್: ಕೊರೊನಾ ಭೀತಿಯಿಂದ ಬೆಂಗಳೂರು ತೊರೆದು ಸ್ವಂತ ಊರಿಗೆ ಬಂದಿದ್ದಾಗಿ ವೃದ್ಧೆ ಹೇಳಿದ್ದಾರೆ. ಮನೆಯಲ್ಲೇ ಮಾತ್ರೆ ಸೇವಿಸುವುದಾಗಿ ಹೇಳಿ ಮನೆಯಲ್ಲಿ ಉಳಿಯಲು ಯತ್ನಿಸಿದ್ದಾರೆ. ಕೊನೆಗೂ ಹರಸಾಹಸ ಪಟ್ಟು ವೃದ್ಧೆಯನ್ನು ಶಿಡ್ಲಘಟ್ಟದಿಂದ ಆ್ಯಂಬುಲೆನ್ಸ್​ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ