AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌

ಬೆಂಗಳೂರು: ಬೆಂಗಳೂರಿನಲ್ಲಿ ದಿನೆೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸದೇ ವಿಟಾಮಿನ್ಸ್‌ ಮಾತ್ರೆಗಳ ಕಿಟ್‌ ನೀಡಿ ಮನೆಯಲ್ಲಿಯೇ ಐಸೋಲೇಶನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಹೇಳಿದ್ದಾರೆ. ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್‌ಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ವಿಶ್ವನಾಥ್‌, ಮುಂದಿನ ದಿನಗಳಲ್ಲಿ BIECನಲ್ಲೇ […]

ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌
Guru
| Edited By: |

Updated on:Jul 05, 2020 | 1:15 PM

Share

ಬೆಂಗಳೂರು: ಬೆಂಗಳೂರಿನಲ್ಲಿ ದಿನೆೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸದೇ ವಿಟಾಮಿನ್ಸ್‌ ಮಾತ್ರೆಗಳ ಕಿಟ್‌ ನೀಡಿ ಮನೆಯಲ್ಲಿಯೇ ಐಸೋಲೇಶನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಹೇಳಿದ್ದಾರೆ.

ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್‌ಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ವಿಶ್ವನಾಥ್‌, ಮುಂದಿನ ದಿನಗಳಲ್ಲಿ BIECನಲ್ಲೇ ಲ್ಯಾಬ್ ಮಾಡುವ ಬಗ್ಗೆ ಯೋಚನೆ ಮಾಡಲಾಗುವುದು ಎಂದರು.

ದೇಶದಲ್ಲಿಯೇ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌ BIECನಲ್ಲಿ ಈಗ 7000 ಬೆಡ್‌ಗಳ ವ್ಯವಸ್ಥೆ ಇದ್ದು, ಮುಂದೆ ಇದನ್ನು 10,100 ಬೆಡ್‌ಗಳಿಗೆ ವಿಸ್ತರಿಸಲಾಗುವುದು. ಇದು ದೇಶದಲ್ಲೇ ಅತೀ ದೊಡ್ಡ ಕೋವಿಡ್ ಸೆಂಟರ್ ಆಗಲಿದೆ ಎಂದರು. ಜಿಂದಾಲ್‌ನವರು ಇಲ್ಲಿ ಬರುವ ರೋಗ ಲಕ್ಷಣವಿಲ್ಲದ ಸೋಂಕಿತರಿಗೆ ತಿಂಡಿ ವ್ಯವಸ್ಥೆ ಮಾಡುತ್ತಾರೆ. ಹಾಗೇನೇ ಇಸ್ಕಾನ್‌ನವರು ಊಟದ ವ್ಯವಸ್ಥೆ ಮಾಡುವರು ಎಂದು ತಿಳಿಸಿದರು. ಜತೆಗೆ ಮನೋರಂಜನೆಗಾಗಿ ಅಗತ್ಯ ವ್ಯವಸ್ಥೆಯನ್ನು ಕೂಡಾ ಮಾಡಲಾಗುವುದು ಎಂದು ವಿಶ್ವನಾಥ್‌ ತಿಳಿಸಿದರು. https://www.facebook.com/bbmp.comm1/posts/1893170880818167

Published On - 1:08 pm, Sun, 5 July 20

Follow Us
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ