AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌

ಬೆಂಗಳೂರು: ಬೆಂಗಳೂರಿನಲ್ಲಿ ದಿನೆೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸದೇ ವಿಟಾಮಿನ್ಸ್‌ ಮಾತ್ರೆಗಳ ಕಿಟ್‌ ನೀಡಿ ಮನೆಯಲ್ಲಿಯೇ ಐಸೋಲೇಶನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಹೇಳಿದ್ದಾರೆ. ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್‌ಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ವಿಶ್ವನಾಥ್‌, ಮುಂದಿನ ದಿನಗಳಲ್ಲಿ BIECನಲ್ಲೇ […]

ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌
Guru
| Edited By: |

Updated on:Jul 05, 2020 | 1:15 PM

Share

ಬೆಂಗಳೂರು: ಬೆಂಗಳೂರಿನಲ್ಲಿ ದಿನೆೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸದೇ ವಿಟಾಮಿನ್ಸ್‌ ಮಾತ್ರೆಗಳ ಕಿಟ್‌ ನೀಡಿ ಮನೆಯಲ್ಲಿಯೇ ಐಸೋಲೇಶನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಹೇಳಿದ್ದಾರೆ.

ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್‌ಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ವಿಶ್ವನಾಥ್‌, ಮುಂದಿನ ದಿನಗಳಲ್ಲಿ BIECನಲ್ಲೇ ಲ್ಯಾಬ್ ಮಾಡುವ ಬಗ್ಗೆ ಯೋಚನೆ ಮಾಡಲಾಗುವುದು ಎಂದರು.

ದೇಶದಲ್ಲಿಯೇ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌ BIECನಲ್ಲಿ ಈಗ 7000 ಬೆಡ್‌ಗಳ ವ್ಯವಸ್ಥೆ ಇದ್ದು, ಮುಂದೆ ಇದನ್ನು 10,100 ಬೆಡ್‌ಗಳಿಗೆ ವಿಸ್ತರಿಸಲಾಗುವುದು. ಇದು ದೇಶದಲ್ಲೇ ಅತೀ ದೊಡ್ಡ ಕೋವಿಡ್ ಸೆಂಟರ್ ಆಗಲಿದೆ ಎಂದರು. ಜಿಂದಾಲ್‌ನವರು ಇಲ್ಲಿ ಬರುವ ರೋಗ ಲಕ್ಷಣವಿಲ್ಲದ ಸೋಂಕಿತರಿಗೆ ತಿಂಡಿ ವ್ಯವಸ್ಥೆ ಮಾಡುತ್ತಾರೆ. ಹಾಗೇನೇ ಇಸ್ಕಾನ್‌ನವರು ಊಟದ ವ್ಯವಸ್ಥೆ ಮಾಡುವರು ಎಂದು ತಿಳಿಸಿದರು. ಜತೆಗೆ ಮನೋರಂಜನೆಗಾಗಿ ಅಗತ್ಯ ವ್ಯವಸ್ಥೆಯನ್ನು ಕೂಡಾ ಮಾಡಲಾಗುವುದು ಎಂದು ವಿಶ್ವನಾಥ್‌ ತಿಳಿಸಿದರು. https://www.facebook.com/bbmp.comm1/posts/1893170880818167

Published On - 1:08 pm, Sun, 5 July 20

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್