AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌

ಬೆಂಗಳೂರು: ಬೆಂಗಳೂರಿನಲ್ಲಿ ದಿನೆೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸದೇ ವಿಟಾಮಿನ್ಸ್‌ ಮಾತ್ರೆಗಳ ಕಿಟ್‌ ನೀಡಿ ಮನೆಯಲ್ಲಿಯೇ ಐಸೋಲೇಶನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಹೇಳಿದ್ದಾರೆ. ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್‌ಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ವಿಶ್ವನಾಥ್‌, ಮುಂದಿನ ದಿನಗಳಲ್ಲಿ BIECನಲ್ಲೇ […]

ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌
Guru
| Edited By: |

Updated on:Jul 05, 2020 | 1:15 PM

Share

ಬೆಂಗಳೂರು: ಬೆಂಗಳೂರಿನಲ್ಲಿ ದಿನೆೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸದೇ ವಿಟಾಮಿನ್ಸ್‌ ಮಾತ್ರೆಗಳ ಕಿಟ್‌ ನೀಡಿ ಮನೆಯಲ್ಲಿಯೇ ಐಸೋಲೇಶನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಹೇಳಿದ್ದಾರೆ.

ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್‌ಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ವಿಶ್ವನಾಥ್‌, ಮುಂದಿನ ದಿನಗಳಲ್ಲಿ BIECನಲ್ಲೇ ಲ್ಯಾಬ್ ಮಾಡುವ ಬಗ್ಗೆ ಯೋಚನೆ ಮಾಡಲಾಗುವುದು ಎಂದರು.

ದೇಶದಲ್ಲಿಯೇ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌ BIECನಲ್ಲಿ ಈಗ 7000 ಬೆಡ್‌ಗಳ ವ್ಯವಸ್ಥೆ ಇದ್ದು, ಮುಂದೆ ಇದನ್ನು 10,100 ಬೆಡ್‌ಗಳಿಗೆ ವಿಸ್ತರಿಸಲಾಗುವುದು. ಇದು ದೇಶದಲ್ಲೇ ಅತೀ ದೊಡ್ಡ ಕೋವಿಡ್ ಸೆಂಟರ್ ಆಗಲಿದೆ ಎಂದರು. ಜಿಂದಾಲ್‌ನವರು ಇಲ್ಲಿ ಬರುವ ರೋಗ ಲಕ್ಷಣವಿಲ್ಲದ ಸೋಂಕಿತರಿಗೆ ತಿಂಡಿ ವ್ಯವಸ್ಥೆ ಮಾಡುತ್ತಾರೆ. ಹಾಗೇನೇ ಇಸ್ಕಾನ್‌ನವರು ಊಟದ ವ್ಯವಸ್ಥೆ ಮಾಡುವರು ಎಂದು ತಿಳಿಸಿದರು. ಜತೆಗೆ ಮನೋರಂಜನೆಗಾಗಿ ಅಗತ್ಯ ವ್ಯವಸ್ಥೆಯನ್ನು ಕೂಡಾ ಮಾಡಲಾಗುವುದು ಎಂದು ವಿಶ್ವನಾಥ್‌ ತಿಳಿಸಿದರು. https://www.facebook.com/bbmp.comm1/posts/1893170880818167

Published On - 1:08 pm, Sun, 5 July 20

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ