AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌

ಬೆಂಗಳೂರು: ಬೆಂಗಳೂರಿನಲ್ಲಿ ದಿನೆೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸದೇ ವಿಟಾಮಿನ್ಸ್‌ ಮಾತ್ರೆಗಳ ಕಿಟ್‌ ನೀಡಿ ಮನೆಯಲ್ಲಿಯೇ ಐಸೋಲೇಶನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಹೇಳಿದ್ದಾರೆ. ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್‌ಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ವಿಶ್ವನಾಥ್‌, ಮುಂದಿನ ದಿನಗಳಲ್ಲಿ BIECನಲ್ಲೇ […]

ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌
Guru
| Edited By: |

Updated on:Jul 05, 2020 | 1:15 PM

Share

ಬೆಂಗಳೂರು: ಬೆಂಗಳೂರಿನಲ್ಲಿ ದಿನೆೇ ದಿನೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ರೋಗ ಲಕ್ಷಣಗಳಿಲ್ಲದ ಸೋಂಕಿತರಿಗೆ ಆಸ್ಪತ್ರೆಗೆ ದಾಖಲಿಸದೇ ವಿಟಾಮಿನ್ಸ್‌ ಮಾತ್ರೆಗಳ ಕಿಟ್‌ ನೀಡಿ ಮನೆಯಲ್ಲಿಯೇ ಐಸೋಲೇಶನ್‌ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‌ ಆರ್‌ ವಿಶ್ವನಾಥ್‌ ಹೇಳಿದ್ದಾರೆ.

ತುಮಕೂರು ರಸ್ತೆಯಲ್ಲಿರುವ BIEC ಕೋವಿಡ್ ಕೇರ್ ಸೆಂಟರ್‌ಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ವೇಳೆ ವಿಶ್ವನಾಥ್‌, ಮುಂದಿನ ದಿನಗಳಲ್ಲಿ BIECನಲ್ಲೇ ಲ್ಯಾಬ್ ಮಾಡುವ ಬಗ್ಗೆ ಯೋಚನೆ ಮಾಡಲಾಗುವುದು ಎಂದರು.

ದೇಶದಲ್ಲಿಯೇ ಅತಿ ದೊಡ್ಡ ಕೋವಿಡ್‌ ಕೇರ್‌ ಸೆಂಟರ್‌ BIECನಲ್ಲಿ ಈಗ 7000 ಬೆಡ್‌ಗಳ ವ್ಯವಸ್ಥೆ ಇದ್ದು, ಮುಂದೆ ಇದನ್ನು 10,100 ಬೆಡ್‌ಗಳಿಗೆ ವಿಸ್ತರಿಸಲಾಗುವುದು. ಇದು ದೇಶದಲ್ಲೇ ಅತೀ ದೊಡ್ಡ ಕೋವಿಡ್ ಸೆಂಟರ್ ಆಗಲಿದೆ ಎಂದರು. ಜಿಂದಾಲ್‌ನವರು ಇಲ್ಲಿ ಬರುವ ರೋಗ ಲಕ್ಷಣವಿಲ್ಲದ ಸೋಂಕಿತರಿಗೆ ತಿಂಡಿ ವ್ಯವಸ್ಥೆ ಮಾಡುತ್ತಾರೆ. ಹಾಗೇನೇ ಇಸ್ಕಾನ್‌ನವರು ಊಟದ ವ್ಯವಸ್ಥೆ ಮಾಡುವರು ಎಂದು ತಿಳಿಸಿದರು. ಜತೆಗೆ ಮನೋರಂಜನೆಗಾಗಿ ಅಗತ್ಯ ವ್ಯವಸ್ಥೆಯನ್ನು ಕೂಡಾ ಮಾಡಲಾಗುವುದು ಎಂದು ವಿಶ್ವನಾಥ್‌ ತಿಳಿಸಿದರು. https://www.facebook.com/bbmp.comm1/posts/1893170880818167

Published On - 1:08 pm, Sun, 5 July 20

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ