Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿಗೆ ತಾಯಿ ಕಳೆದುಕೊಂಡ ಗರ್ಭಿಣಿ, ಮತ್ತೊಮ್ಮೆ ಮಗಳಾಗಿ ಪಡೆದಳು!

ಚಿಕ್ಕಮಗಳೂರು: ಮಾತೃ ವಿಯೋಗದ ಮಧ್ಯೆಯೂ ಸೋಂಕಿತ ಗರ್ಭಿಣಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಕೊವಿಡ್ ಅಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ನಿವಾಸಿಯಾದ ಗರ್ಭಿಣಿಗೆ ಮತ್ತು ಆಕೆಯ ತಾಯಿಗೆ ನಿನ್ನೆ ಸೋಂಕು ಪತ್ತೆಯಾಗಿತ್ತು. ಹೀಗಾಗಿ ಆಕೆಯನ್ನು ಜಿಲ್ಲೆಯ ಕೊವಿಡ್ ಅಸ್ಪತ್ರೆಗೆ ದಾಖಲಿಸಲಾಗಿದ್ದು ಗರ್ಭಿಣಿಯ ತಾಯಿಯನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಗರ್ಭಿಣಿಯ ತಾಯಿ ಚಿಕಿತ್ಸೆಗೆ ಸ್ಪಂದಿಸದೆ ಇಂದುಯ ಸಾವನ್ನಪ್ಪಿದ್ದಾರೆ. ಹೆತ್ತ ತಾಯಿಯನ್ನ ಕಳೆದುಕೊಂಡ ನೋವಿನಲ್ಲಿದ್ದ ಗರ್ಭಿಣಿ ಬೇನೆ ಕಾಣಿಸಿಕೊಂಡಿದ್ದು ಇಂದು ಹೆಣ್ಣುಮಗುವಿಗೆ ಜನ್ಮ […]

ಸೋಂಕಿಗೆ ತಾಯಿ ಕಳೆದುಕೊಂಡ ಗರ್ಭಿಣಿ, ಮತ್ತೊಮ್ಮೆ ಮಗಳಾಗಿ ಪಡೆದಳು!
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Jul 16, 2020 | 7:49 PM

ಚಿಕ್ಕಮಗಳೂರು: ಮಾತೃ ವಿಯೋಗದ ಮಧ್ಯೆಯೂ ಸೋಂಕಿತ ಗರ್ಭಿಣಿ ಹೆಣ್ಣುಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಕೊವಿಡ್ ಅಸ್ಪತ್ರೆಯಲ್ಲಿ ನಡೆದಿದೆ.

ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ ನಿವಾಸಿಯಾದ ಗರ್ಭಿಣಿಗೆ ಮತ್ತು ಆಕೆಯ ತಾಯಿಗೆ ನಿನ್ನೆ ಸೋಂಕು ಪತ್ತೆಯಾಗಿತ್ತು. ಹೀಗಾಗಿ ಆಕೆಯನ್ನು ಜಿಲ್ಲೆಯ ಕೊವಿಡ್ ಅಸ್ಪತ್ರೆಗೆ ದಾಖಲಿಸಲಾಗಿದ್ದು ಗರ್ಭಿಣಿಯ ತಾಯಿಯನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಗರ್ಭಿಣಿಯ ತಾಯಿ ಚಿಕಿತ್ಸೆಗೆ ಸ್ಪಂದಿಸದೆ ಇಂದುಯ ಸಾವನ್ನಪ್ಪಿದ್ದಾರೆ.

ಹೆತ್ತ ತಾಯಿಯನ್ನ ಕಳೆದುಕೊಂಡ ನೋವಿನಲ್ಲಿದ್ದ ಗರ್ಭಿಣಿ ಬೇನೆ ಕಾಣಿಸಿಕೊಂಡಿದ್ದು ಇಂದು ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಈ ಮೂಲಕ ಅಮ್ಮನನ್ನ ಕಳೆದುಕೊಂಡ ಮಹಿಳೆ ಹೆಣ್ಣು ಕೂಸಿಗೆ ಜನ್ಮ ನೀಡಿ ಮತ್ತೊಮ್ಮೆ ಆಕೆಯನ್ನ ಪಡೆದು ಕೊಂಡಿದ್ದಾಳೆ. ಸದ್ಯಕ್ಕೆ ಮಗು ಆರೋಗ್ಯವಾಗಿದ್ದು ಅದರ ಮೇಲೆ ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.

Published On - 7:39 pm, Thu, 16 July 20

ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರು ಹಿಂದೂಗಳನ್ನೇ ಟಾರ್ಗೆಟ್ ಮಾಡಿ ಕೊಲ್ಲುತ್ತಿದ್ದುದ್ದು ಸತ್ಯ: ಪಲ್ಲವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್