AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo

ಬೆಂಗಳೂರು: ನಗರದ ಕೆಲ ಖಾಸಗಿ ಆಸ್ಪತ್ರೆಗಳಿಂದ ರೋಗಿಗಳ ಸುಲಿಗೆ ಎಗ್ಗಿಲ್ಲದೆ ನಡೆದಿದೆ. ಕೊರೊನಾ ಟ್ರೀಟ್ಮೆಂಟ್ ಹೆಸರಲ್ಲಿ ಲಕ್ಷ ಲಕ್ಷ ಹಣ ಬಾಚಿಕೊಳ್ತಿವೆ. ಇಂಥದ್ದೇ ಒಂದು ಆರೋಪ ಶೇಷಾದ್ರಿಪುರದಲ್ಲಿರುವ ಅಪೋಲೊ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ. ಕೊರೊನಾ ಪಾಸಿಟಿವ್ ಬಂದಿದ್ದ ರೋಗಿ ಚಿಕಿತ್ಸೆಗೆಂದು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಆಸ್ಪತ್ರೆಯು ರೋಗಿಗೆ ಬರೋಬ್ಬರಿ 5 ಲಕ್ಷ ರೂಪಾಯಿಯ ಬಿಲ್ ಕೈಗಿಟ್ಟಿದೆ. ಈ ಮೂಲಕ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ತಿಳಿದುಬಂದಿದೆ. ಇನ್ನು […]

ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo
ಸಂಗ್ರಹ ಚಿತ್ರ
Follow us
KUSHAL V
| Updated By:

Updated on:Jul 30, 2020 | 8:47 PM

ಬೆಂಗಳೂರು: ನಗರದ ಕೆಲ ಖಾಸಗಿ ಆಸ್ಪತ್ರೆಗಳಿಂದ ರೋಗಿಗಳ ಸುಲಿಗೆ ಎಗ್ಗಿಲ್ಲದೆ ನಡೆದಿದೆ. ಕೊರೊನಾ ಟ್ರೀಟ್ಮೆಂಟ್ ಹೆಸರಲ್ಲಿ ಲಕ್ಷ ಲಕ್ಷ ಹಣ ಬಾಚಿಕೊಳ್ತಿವೆ. ಇಂಥದ್ದೇ ಒಂದು ಆರೋಪ ಶೇಷಾದ್ರಿಪುರದಲ್ಲಿರುವ ಅಪೋಲೊ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ಕೊರೊನಾ ಪಾಸಿಟಿವ್ ಬಂದಿದ್ದ ರೋಗಿ ಚಿಕಿತ್ಸೆಗೆಂದು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಆಸ್ಪತ್ರೆಯು ರೋಗಿಗೆ ಬರೋಬ್ಬರಿ 5 ಲಕ್ಷ ರೂಪಾಯಿಯ ಬಿಲ್ ಕೈಗಿಟ್ಟಿದೆ. ಈ ಮೂಲಕ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ತಿಳಿದುಬಂದಿದೆ.

ಇನ್ನು ಆಸ್ಪತ್ರೆಯ ಬಿಲ್ ಕಂಡು ಶಾಕ್ ಆದ ಸೋಂಕಿತ ವ್ಯಕ್ತಿ, ಆಸ್ಪತ್ರೆಯವರು ನಿಗದಿತ ದರಕ್ಕಿಂತಲೂ ಹೆಚ್ಚು ಹಣ ಕೇಳುತ್ತಿದ್ದಾರೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಜೊತೆಗೆ, ಈಗಾಗಲೇ 4 ಲಕ್ಷ ಬಿಲ್ ಕಟ್ಟಿಸಿಕೊಂಡಿರೋ ಆಸ್ಪತ್ರೆ ಇನ್ನುಳಿದ 1 ಲಕ್ಷ ಹಣವನ್ನು ಕಟ್ಟುವಂತೆ ಒತ್ತಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಹಾಗಾಗಿ, ರೋಗಿಯ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Published On - 10:33 am, Wed, 29 July 20

ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ