Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo

ಬೆಂಗಳೂರು: ನಗರದ ಕೆಲ ಖಾಸಗಿ ಆಸ್ಪತ್ರೆಗಳಿಂದ ರೋಗಿಗಳ ಸುಲಿಗೆ ಎಗ್ಗಿಲ್ಲದೆ ನಡೆದಿದೆ. ಕೊರೊನಾ ಟ್ರೀಟ್ಮೆಂಟ್ ಹೆಸರಲ್ಲಿ ಲಕ್ಷ ಲಕ್ಷ ಹಣ ಬಾಚಿಕೊಳ್ತಿವೆ. ಇಂಥದ್ದೇ ಒಂದು ಆರೋಪ ಶೇಷಾದ್ರಿಪುರದಲ್ಲಿರುವ ಅಪೋಲೊ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ. ಕೊರೊನಾ ಪಾಸಿಟಿವ್ ಬಂದಿದ್ದ ರೋಗಿ ಚಿಕಿತ್ಸೆಗೆಂದು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಆಸ್ಪತ್ರೆಯು ರೋಗಿಗೆ ಬರೋಬ್ಬರಿ 5 ಲಕ್ಷ ರೂಪಾಯಿಯ ಬಿಲ್ ಕೈಗಿಟ್ಟಿದೆ. ಈ ಮೂಲಕ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ತಿಳಿದುಬಂದಿದೆ. ಇನ್ನು […]

ಸರ್ಕಾರಿ ಆದೇಶಕ್ಕೆ ಡೋಂಟ್​ ಕೇರ್​, ಸೋಂಕಿತನ ಕೈಗೆ 5 ಲಕ್ಷ ಬಿಲ್ ಇಟ್ಟ Apollo
ಸಂಗ್ರಹ ಚಿತ್ರ
Follow us
KUSHAL V
| Updated By:

Updated on:Jul 30, 2020 | 8:47 PM

ಬೆಂಗಳೂರು: ನಗರದ ಕೆಲ ಖಾಸಗಿ ಆಸ್ಪತ್ರೆಗಳಿಂದ ರೋಗಿಗಳ ಸುಲಿಗೆ ಎಗ್ಗಿಲ್ಲದೆ ನಡೆದಿದೆ. ಕೊರೊನಾ ಟ್ರೀಟ್ಮೆಂಟ್ ಹೆಸರಲ್ಲಿ ಲಕ್ಷ ಲಕ್ಷ ಹಣ ಬಾಚಿಕೊಳ್ತಿವೆ. ಇಂಥದ್ದೇ ಒಂದು ಆರೋಪ ಶೇಷಾದ್ರಿಪುರದಲ್ಲಿರುವ ಅಪೋಲೊ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ಕೊರೊನಾ ಪಾಸಿಟಿವ್ ಬಂದಿದ್ದ ರೋಗಿ ಚಿಕಿತ್ಸೆಗೆಂದು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಆಸ್ಪತ್ರೆಯು ರೋಗಿಗೆ ಬರೋಬ್ಬರಿ 5 ಲಕ್ಷ ರೂಪಾಯಿಯ ಬಿಲ್ ಕೈಗಿಟ್ಟಿದೆ. ಈ ಮೂಲಕ ಆಸ್ಪತ್ರೆಯ ಆಡಳಿತ ಮಂಡಳಿ ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರಿದೆ ಎಂದು ತಿಳಿದುಬಂದಿದೆ.

ಇನ್ನು ಆಸ್ಪತ್ರೆಯ ಬಿಲ್ ಕಂಡು ಶಾಕ್ ಆದ ಸೋಂಕಿತ ವ್ಯಕ್ತಿ, ಆಸ್ಪತ್ರೆಯವರು ನಿಗದಿತ ದರಕ್ಕಿಂತಲೂ ಹೆಚ್ಚು ಹಣ ಕೇಳುತ್ತಿದ್ದಾರೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಜೊತೆಗೆ, ಈಗಾಗಲೇ 4 ಲಕ್ಷ ಬಿಲ್ ಕಟ್ಟಿಸಿಕೊಂಡಿರೋ ಆಸ್ಪತ್ರೆ ಇನ್ನುಳಿದ 1 ಲಕ್ಷ ಹಣವನ್ನು ಕಟ್ಟುವಂತೆ ಒತ್ತಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಹಾಗಾಗಿ, ರೋಗಿಯ ಕುಟುಂಬಸ್ಥರು ಆಸ್ಪತ್ರೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Published On - 10:33 am, Wed, 29 July 20

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ