AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತೆಗೆ ಕ್ಷಣಕ್ಷಣಕ್ಕೂ ಉಸಿರಾಟದ ಸಮಸ್ಯೆ ಹೆಚ್ಚಳ, ಇನ್ನೂ ಬಾರದ ಆ್ಯಂಬುಲೆನ್ಸ್​

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಈ ನಡುವೆ ಆಸ್ಪತ್ರೆ ಬೆಡ್​ ಮತ್ತು ಌಂಬುಲೆನ್ಸ್​ಗಳ ಕೊರತೆ ಎದುರಾಗಿದೆ. ಇದರಿಂದ ಹಲವಾರು ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಪರದಾಡುವಂಥ ದುಃಸ್ಥಿತಿ ಎದುರಾಗಿದೆ. ಬಾಣಸವಾಡಿಯ ನಿವಾಸಿಯಾದ 45 ವರ್ಷದ ಮಹಿಳೆಗೆ ನಿನ್ನೆ ಸೋಂಕು ದೃಢಪಟ್ಟಿತ್ತು ಎಂದು ಅಧಿಕಾರಿಗಳು ಸಂಜೆ ಮಾಹಿತಿ ನೀಡಿದ್ದರು. ಇವತ್ತು ಬೆಳಗ್ಗೆ BBMP ಅಧಿಕಾರಿಗಳು ನಾವು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿವೆ ಅಂತಾ ಹೇಳಿದ್ದರಂತೆ. ಆದರೆ ಇದು ವರೆಗೆ ಯಾವುದೇ ಅಂಬ್ಯುಲೆನ್ಸ್ ಬಂದಿಲ್ಲವಂತೆ. ಅಧಿಕಾರಿಗಳಿಗೆ ಕರೆ […]

ಸೋಂಕಿತೆಗೆ ಕ್ಷಣಕ್ಷಣಕ್ಕೂ ಉಸಿರಾಟದ ಸಮಸ್ಯೆ ಹೆಚ್ಚಳ, ಇನ್ನೂ ಬಾರದ ಆ್ಯಂಬುಲೆನ್ಸ್​
KUSHAL V
| Edited By: |

Updated on:Jul 18, 2020 | 4:32 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಈ ನಡುವೆ ಆಸ್ಪತ್ರೆ ಬೆಡ್​ ಮತ್ತು ಌಂಬುಲೆನ್ಸ್​ಗಳ ಕೊರತೆ ಎದುರಾಗಿದೆ. ಇದರಿಂದ ಹಲವಾರು ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಪರದಾಡುವಂಥ ದುಃಸ್ಥಿತಿ ಎದುರಾಗಿದೆ.

ಬಾಣಸವಾಡಿಯ ನಿವಾಸಿಯಾದ 45 ವರ್ಷದ ಮಹಿಳೆಗೆ ನಿನ್ನೆ ಸೋಂಕು ದೃಢಪಟ್ಟಿತ್ತು ಎಂದು ಅಧಿಕಾರಿಗಳು ಸಂಜೆ ಮಾಹಿತಿ ನೀಡಿದ್ದರು. ಇವತ್ತು ಬೆಳಗ್ಗೆ BBMP ಅಧಿಕಾರಿಗಳು ನಾವು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿವೆ ಅಂತಾ ಹೇಳಿದ್ದರಂತೆ. ಆದರೆ ಇದು ವರೆಗೆ ಯಾವುದೇ ಅಂಬ್ಯುಲೆನ್ಸ್ ಬಂದಿಲ್ಲವಂತೆ. ಅಧಿಕಾರಿಗಳಿಗೆ ಕರೆ ಮಾಡಿದ್ರೂ ಯಾರು ಫೋನ್​ ಎತ್ತುತ್ತಿಲ್ಲವಂತೆ.

ಈ ನಡುವೆ ಸೋಂಕಿತೆಯ ಉಸಿರಾಟದ ಸಮಸ್ಯೆ ಕ್ಷಣ ಕ್ಷಣಕ್ಕೂ ಉಲ್ಬಣ ಆಗುತ್ತಿದೆ ಎಂದು ಮಹಿಳೆಯ ಸೋದರ ಟಿವಿ9ಗೆ ತಿಳಿಸಿದ್ದಾರೆ. ಹೀಗಾಗಿ, ಬೆಳಗ್ಗೆನಿಂದಲೂ ಆಕೆ ಮನೆಯಲ್ಲೇ ಮಲಗಿದ್ದಾರೆ ಎಂದು ತಿಳಿದುಬಂದಿದೆ.

Published On - 4:14 pm, Sat, 18 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!