AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತೆಗೆ ಕ್ಷಣಕ್ಷಣಕ್ಕೂ ಉಸಿರಾಟದ ಸಮಸ್ಯೆ ಹೆಚ್ಚಳ, ಇನ್ನೂ ಬಾರದ ಆ್ಯಂಬುಲೆನ್ಸ್​

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಈ ನಡುವೆ ಆಸ್ಪತ್ರೆ ಬೆಡ್​ ಮತ್ತು ಌಂಬುಲೆನ್ಸ್​ಗಳ ಕೊರತೆ ಎದುರಾಗಿದೆ. ಇದರಿಂದ ಹಲವಾರು ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಪರದಾಡುವಂಥ ದುಃಸ್ಥಿತಿ ಎದುರಾಗಿದೆ. ಬಾಣಸವಾಡಿಯ ನಿವಾಸಿಯಾದ 45 ವರ್ಷದ ಮಹಿಳೆಗೆ ನಿನ್ನೆ ಸೋಂಕು ದೃಢಪಟ್ಟಿತ್ತು ಎಂದು ಅಧಿಕಾರಿಗಳು ಸಂಜೆ ಮಾಹಿತಿ ನೀಡಿದ್ದರು. ಇವತ್ತು ಬೆಳಗ್ಗೆ BBMP ಅಧಿಕಾರಿಗಳು ನಾವು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿವೆ ಅಂತಾ ಹೇಳಿದ್ದರಂತೆ. ಆದರೆ ಇದು ವರೆಗೆ ಯಾವುದೇ ಅಂಬ್ಯುಲೆನ್ಸ್ ಬಂದಿಲ್ಲವಂತೆ. ಅಧಿಕಾರಿಗಳಿಗೆ ಕರೆ […]

ಸೋಂಕಿತೆಗೆ ಕ್ಷಣಕ್ಷಣಕ್ಕೂ ಉಸಿರಾಟದ ಸಮಸ್ಯೆ ಹೆಚ್ಚಳ, ಇನ್ನೂ ಬಾರದ ಆ್ಯಂಬುಲೆನ್ಸ್​
KUSHAL V
| Edited By: ಸಾಧು ಶ್ರೀನಾಥ್​|

Updated on:Jul 18, 2020 | 4:32 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಈ ನಡುವೆ ಆಸ್ಪತ್ರೆ ಬೆಡ್​ ಮತ್ತು ಌಂಬುಲೆನ್ಸ್​ಗಳ ಕೊರತೆ ಎದುರಾಗಿದೆ. ಇದರಿಂದ ಹಲವಾರು ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಪರದಾಡುವಂಥ ದುಃಸ್ಥಿತಿ ಎದುರಾಗಿದೆ.

ಬಾಣಸವಾಡಿಯ ನಿವಾಸಿಯಾದ 45 ವರ್ಷದ ಮಹಿಳೆಗೆ ನಿನ್ನೆ ಸೋಂಕು ದೃಢಪಟ್ಟಿತ್ತು ಎಂದು ಅಧಿಕಾರಿಗಳು ಸಂಜೆ ಮಾಹಿತಿ ನೀಡಿದ್ದರು. ಇವತ್ತು ಬೆಳಗ್ಗೆ BBMP ಅಧಿಕಾರಿಗಳು ನಾವು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿವೆ ಅಂತಾ ಹೇಳಿದ್ದರಂತೆ. ಆದರೆ ಇದು ವರೆಗೆ ಯಾವುದೇ ಅಂಬ್ಯುಲೆನ್ಸ್ ಬಂದಿಲ್ಲವಂತೆ. ಅಧಿಕಾರಿಗಳಿಗೆ ಕರೆ ಮಾಡಿದ್ರೂ ಯಾರು ಫೋನ್​ ಎತ್ತುತ್ತಿಲ್ಲವಂತೆ.

ಈ ನಡುವೆ ಸೋಂಕಿತೆಯ ಉಸಿರಾಟದ ಸಮಸ್ಯೆ ಕ್ಷಣ ಕ್ಷಣಕ್ಕೂ ಉಲ್ಬಣ ಆಗುತ್ತಿದೆ ಎಂದು ಮಹಿಳೆಯ ಸೋದರ ಟಿವಿ9ಗೆ ತಿಳಿಸಿದ್ದಾರೆ. ಹೀಗಾಗಿ, ಬೆಳಗ್ಗೆನಿಂದಲೂ ಆಕೆ ಮನೆಯಲ್ಲೇ ಮಲಗಿದ್ದಾರೆ ಎಂದು ತಿಳಿದುಬಂದಿದೆ.

Published On - 4:14 pm, Sat, 18 July 20

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್