AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತೆಗೆ ಕ್ಷಣಕ್ಷಣಕ್ಕೂ ಉಸಿರಾಟದ ಸಮಸ್ಯೆ ಹೆಚ್ಚಳ, ಇನ್ನೂ ಬಾರದ ಆ್ಯಂಬುಲೆನ್ಸ್​

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಈ ನಡುವೆ ಆಸ್ಪತ್ರೆ ಬೆಡ್​ ಮತ್ತು ಌಂಬುಲೆನ್ಸ್​ಗಳ ಕೊರತೆ ಎದುರಾಗಿದೆ. ಇದರಿಂದ ಹಲವಾರು ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಪರದಾಡುವಂಥ ದುಃಸ್ಥಿತಿ ಎದುರಾಗಿದೆ. ಬಾಣಸವಾಡಿಯ ನಿವಾಸಿಯಾದ 45 ವರ್ಷದ ಮಹಿಳೆಗೆ ನಿನ್ನೆ ಸೋಂಕು ದೃಢಪಟ್ಟಿತ್ತು ಎಂದು ಅಧಿಕಾರಿಗಳು ಸಂಜೆ ಮಾಹಿತಿ ನೀಡಿದ್ದರು. ಇವತ್ತು ಬೆಳಗ್ಗೆ BBMP ಅಧಿಕಾರಿಗಳು ನಾವು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿವೆ ಅಂತಾ ಹೇಳಿದ್ದರಂತೆ. ಆದರೆ ಇದು ವರೆಗೆ ಯಾವುದೇ ಅಂಬ್ಯುಲೆನ್ಸ್ ಬಂದಿಲ್ಲವಂತೆ. ಅಧಿಕಾರಿಗಳಿಗೆ ಕರೆ […]

ಸೋಂಕಿತೆಗೆ ಕ್ಷಣಕ್ಷಣಕ್ಕೂ ಉಸಿರಾಟದ ಸಮಸ್ಯೆ ಹೆಚ್ಚಳ, ಇನ್ನೂ ಬಾರದ ಆ್ಯಂಬುಲೆನ್ಸ್​
KUSHAL V
| Updated By: ಸಾಧು ಶ್ರೀನಾಥ್​|

Updated on:Jul 18, 2020 | 4:32 PM

Share

ಬೆಂಗಳೂರು: ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು ಈ ನಡುವೆ ಆಸ್ಪತ್ರೆ ಬೆಡ್​ ಮತ್ತು ಌಂಬುಲೆನ್ಸ್​ಗಳ ಕೊರತೆ ಎದುರಾಗಿದೆ. ಇದರಿಂದ ಹಲವಾರು ಸೋಂಕಿತರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಪರದಾಡುವಂಥ ದುಃಸ್ಥಿತಿ ಎದುರಾಗಿದೆ.

ಬಾಣಸವಾಡಿಯ ನಿವಾಸಿಯಾದ 45 ವರ್ಷದ ಮಹಿಳೆಗೆ ನಿನ್ನೆ ಸೋಂಕು ದೃಢಪಟ್ಟಿತ್ತು ಎಂದು ಅಧಿಕಾರಿಗಳು ಸಂಜೆ ಮಾಹಿತಿ ನೀಡಿದ್ದರು. ಇವತ್ತು ಬೆಳಗ್ಗೆ BBMP ಅಧಿಕಾರಿಗಳು ನಾವು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿವೆ ಅಂತಾ ಹೇಳಿದ್ದರಂತೆ. ಆದರೆ ಇದು ವರೆಗೆ ಯಾವುದೇ ಅಂಬ್ಯುಲೆನ್ಸ್ ಬಂದಿಲ್ಲವಂತೆ. ಅಧಿಕಾರಿಗಳಿಗೆ ಕರೆ ಮಾಡಿದ್ರೂ ಯಾರು ಫೋನ್​ ಎತ್ತುತ್ತಿಲ್ಲವಂತೆ.

ಈ ನಡುವೆ ಸೋಂಕಿತೆಯ ಉಸಿರಾಟದ ಸಮಸ್ಯೆ ಕ್ಷಣ ಕ್ಷಣಕ್ಕೂ ಉಲ್ಬಣ ಆಗುತ್ತಿದೆ ಎಂದು ಮಹಿಳೆಯ ಸೋದರ ಟಿವಿ9ಗೆ ತಿಳಿಸಿದ್ದಾರೆ. ಹೀಗಾಗಿ, ಬೆಳಗ್ಗೆನಿಂದಲೂ ಆಕೆ ಮನೆಯಲ್ಲೇ ಮಲಗಿದ್ದಾರೆ ಎಂದು ತಿಳಿದುಬಂದಿದೆ.

Published On - 4:14 pm, Sat, 18 July 20

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ