AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತವರಿದ್ರೂ ಅನಾಥನಂತೆ ನಡೆದು ಹೋಯ್ತು ಕಂದಮ್ಮನ ಅಂತ್ಯಕ್ರಿಯೆ

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ತಂದೊಡ್ಡಿರುವ ಸಂಕಷ್ಟಗಳು ಒಂದಲ್ಲ ಎರಡಲ್ಲ. ಒಂದೆಡೆ ಸೋಂಕಿನಿಂದ ಮೃತಪಟ್ಟ ತಂದೆಯ ಮುಖವನ್ನು ಕೊನೇ ಬಾರಿ ನೋಡಲಾಗದೆ ರೋದಿಸಿದ ಮಗನೊಬ್ಬನ ಕಥೆಯಾದರೆ ಇತ್ತ 17 ದಿನದ ಕಂದಮ್ಮನನ್ನ ಕಳೆದುಕೊಂಡ ಸೋಂಕಿತ ದಂಪತಿಯ ನೋವಿನ ಕಥೆ. ಹೌದು, ಕೊರೊನಾದಿಂದ ಆಸ್ಪತ್ರೆ ಸೇರಿದ್ದ ದಂಪತಿಯೊಬ್ಬರ ಮಗುವಿಗೂ ಸೋಂಕು ದೃಢಪಟ್ಟಿತ್ತು. ಹಾಗಾಗಿ ಬೆಳ್ಳಂದೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ದಿನದ ಕೂಸು ಕೊನೆಗೆ ಜುಲೈ 1ರಂದು ಸೋಂಕಿಗೆ ಬಲಿಯಾಗಿತ್ತು. ಆದರೆ, ದಂಪತಿಗೆ ಸೋಂಕಿದ್ದ ಕಾರಣದಿಂದ ಕರುಳಬಳ್ಳಿಯ ಅಂತಿಮ […]

ಹೆತ್ತವರಿದ್ರೂ ಅನಾಥನಂತೆ ನಡೆದು ಹೋಯ್ತು ಕಂದಮ್ಮನ ಅಂತ್ಯಕ್ರಿಯೆ
KUSHAL V
|

Updated on:Jul 05, 2020 | 1:07 PM

Share

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ತಂದೊಡ್ಡಿರುವ ಸಂಕಷ್ಟಗಳು ಒಂದಲ್ಲ ಎರಡಲ್ಲ. ಒಂದೆಡೆ ಸೋಂಕಿನಿಂದ ಮೃತಪಟ್ಟ ತಂದೆಯ ಮುಖವನ್ನು ಕೊನೇ ಬಾರಿ ನೋಡಲಾಗದೆ ರೋದಿಸಿದ ಮಗನೊಬ್ಬನ ಕಥೆಯಾದರೆ ಇತ್ತ 17 ದಿನದ ಕಂದಮ್ಮನನ್ನ ಕಳೆದುಕೊಂಡ ಸೋಂಕಿತ ದಂಪತಿಯ ನೋವಿನ ಕಥೆ.

ಹೌದು, ಕೊರೊನಾದಿಂದ ಆಸ್ಪತ್ರೆ ಸೇರಿದ್ದ ದಂಪತಿಯೊಬ್ಬರ ಮಗುವಿಗೂ ಸೋಂಕು ದೃಢಪಟ್ಟಿತ್ತು. ಹಾಗಾಗಿ ಬೆಳ್ಳಂದೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ದಿನದ ಕೂಸು ಕೊನೆಗೆ ಜುಲೈ 1ರಂದು ಸೋಂಕಿಗೆ ಬಲಿಯಾಗಿತ್ತು.

ಆದರೆ, ದಂಪತಿಗೆ ಸೋಂಕಿದ್ದ ಕಾರಣದಿಂದ ಕರುಳಬಳ್ಳಿಯ ಅಂತಿಮ ಪಯಣದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲೇ ಮರುಗುವ ಪರಿಸ್ಥಿತಿ ಎದುರಾಯ್ತು. ಅಂತಿಮವಾಗಿ ಮಗುವಿನ ಅಂತ್ಯ ಸಂಸ್ಕಾರವನ್ನ ಆಸ್ಪತ್ರೆಯ ಌಂಬುಲೆನ್ಸ್​ ಸಿಬ್ಬಂದಿ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಿಸಿದರು. ಕವರ್​ನಲ್ಲಿ ಸುತ್ತಿಕೊಂಡು ಕೊಂಡೊಯ್ದಿದ್ದ ಹಸುಗೂಸನ್ನು ಕಂಡ ಸಿಬ್ಬಂದಿಯ ಕಣ್ಣಾಲಿಗಳು ತುಂಬಿಬಂದವು. ಕಂದನ ಮೃತದೇಹ ಕಂಡ ಚಿತಾಗಾರದ ಸಿಬ್ಬಂದಿಗೂ ನೋವುಂಟಾಗಿ ಕೊನೆಗೆ ಸರ್ಕಾರಿ ಶುಲ್ಕವನ್ನು ಸಹ ಪಡೆಯಲಿಲ್ಲವಂತೆ.

Published On - 1:01 pm, Sun, 5 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ