AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತವರಿದ್ರೂ ಅನಾಥನಂತೆ ನಡೆದು ಹೋಯ್ತು ಕಂದಮ್ಮನ ಅಂತ್ಯಕ್ರಿಯೆ

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ತಂದೊಡ್ಡಿರುವ ಸಂಕಷ್ಟಗಳು ಒಂದಲ್ಲ ಎರಡಲ್ಲ. ಒಂದೆಡೆ ಸೋಂಕಿನಿಂದ ಮೃತಪಟ್ಟ ತಂದೆಯ ಮುಖವನ್ನು ಕೊನೇ ಬಾರಿ ನೋಡಲಾಗದೆ ರೋದಿಸಿದ ಮಗನೊಬ್ಬನ ಕಥೆಯಾದರೆ ಇತ್ತ 17 ದಿನದ ಕಂದಮ್ಮನನ್ನ ಕಳೆದುಕೊಂಡ ಸೋಂಕಿತ ದಂಪತಿಯ ನೋವಿನ ಕಥೆ. ಹೌದು, ಕೊರೊನಾದಿಂದ ಆಸ್ಪತ್ರೆ ಸೇರಿದ್ದ ದಂಪತಿಯೊಬ್ಬರ ಮಗುವಿಗೂ ಸೋಂಕು ದೃಢಪಟ್ಟಿತ್ತು. ಹಾಗಾಗಿ ಬೆಳ್ಳಂದೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ದಿನದ ಕೂಸು ಕೊನೆಗೆ ಜುಲೈ 1ರಂದು ಸೋಂಕಿಗೆ ಬಲಿಯಾಗಿತ್ತು. ಆದರೆ, ದಂಪತಿಗೆ ಸೋಂಕಿದ್ದ ಕಾರಣದಿಂದ ಕರುಳಬಳ್ಳಿಯ ಅಂತಿಮ […]

ಹೆತ್ತವರಿದ್ರೂ ಅನಾಥನಂತೆ ನಡೆದು ಹೋಯ್ತು ಕಂದಮ್ಮನ ಅಂತ್ಯಕ್ರಿಯೆ
KUSHAL V
|

Updated on:Jul 05, 2020 | 1:07 PM

Share

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ತಂದೊಡ್ಡಿರುವ ಸಂಕಷ್ಟಗಳು ಒಂದಲ್ಲ ಎರಡಲ್ಲ. ಒಂದೆಡೆ ಸೋಂಕಿನಿಂದ ಮೃತಪಟ್ಟ ತಂದೆಯ ಮುಖವನ್ನು ಕೊನೇ ಬಾರಿ ನೋಡಲಾಗದೆ ರೋದಿಸಿದ ಮಗನೊಬ್ಬನ ಕಥೆಯಾದರೆ ಇತ್ತ 17 ದಿನದ ಕಂದಮ್ಮನನ್ನ ಕಳೆದುಕೊಂಡ ಸೋಂಕಿತ ದಂಪತಿಯ ನೋವಿನ ಕಥೆ.

ಹೌದು, ಕೊರೊನಾದಿಂದ ಆಸ್ಪತ್ರೆ ಸೇರಿದ್ದ ದಂಪತಿಯೊಬ್ಬರ ಮಗುವಿಗೂ ಸೋಂಕು ದೃಢಪಟ್ಟಿತ್ತು. ಹಾಗಾಗಿ ಬೆಳ್ಳಂದೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ದಿನದ ಕೂಸು ಕೊನೆಗೆ ಜುಲೈ 1ರಂದು ಸೋಂಕಿಗೆ ಬಲಿಯಾಗಿತ್ತು.

ಆದರೆ, ದಂಪತಿಗೆ ಸೋಂಕಿದ್ದ ಕಾರಣದಿಂದ ಕರುಳಬಳ್ಳಿಯ ಅಂತಿಮ ಪಯಣದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲೇ ಮರುಗುವ ಪರಿಸ್ಥಿತಿ ಎದುರಾಯ್ತು. ಅಂತಿಮವಾಗಿ ಮಗುವಿನ ಅಂತ್ಯ ಸಂಸ್ಕಾರವನ್ನ ಆಸ್ಪತ್ರೆಯ ಌಂಬುಲೆನ್ಸ್​ ಸಿಬ್ಬಂದಿ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಿಸಿದರು. ಕವರ್​ನಲ್ಲಿ ಸುತ್ತಿಕೊಂಡು ಕೊಂಡೊಯ್ದಿದ್ದ ಹಸುಗೂಸನ್ನು ಕಂಡ ಸಿಬ್ಬಂದಿಯ ಕಣ್ಣಾಲಿಗಳು ತುಂಬಿಬಂದವು. ಕಂದನ ಮೃತದೇಹ ಕಂಡ ಚಿತಾಗಾರದ ಸಿಬ್ಬಂದಿಗೂ ನೋವುಂಟಾಗಿ ಕೊನೆಗೆ ಸರ್ಕಾರಿ ಶುಲ್ಕವನ್ನು ಸಹ ಪಡೆಯಲಿಲ್ಲವಂತೆ.

Published On - 1:01 pm, Sun, 5 July 20

ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಬಹುದು!
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್