AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತವರಿದ್ರೂ ಅನಾಥನಂತೆ ನಡೆದು ಹೋಯ್ತು ಕಂದಮ್ಮನ ಅಂತ್ಯಕ್ರಿಯೆ

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ತಂದೊಡ್ಡಿರುವ ಸಂಕಷ್ಟಗಳು ಒಂದಲ್ಲ ಎರಡಲ್ಲ. ಒಂದೆಡೆ ಸೋಂಕಿನಿಂದ ಮೃತಪಟ್ಟ ತಂದೆಯ ಮುಖವನ್ನು ಕೊನೇ ಬಾರಿ ನೋಡಲಾಗದೆ ರೋದಿಸಿದ ಮಗನೊಬ್ಬನ ಕಥೆಯಾದರೆ ಇತ್ತ 17 ದಿನದ ಕಂದಮ್ಮನನ್ನ ಕಳೆದುಕೊಂಡ ಸೋಂಕಿತ ದಂಪತಿಯ ನೋವಿನ ಕಥೆ. ಹೌದು, ಕೊರೊನಾದಿಂದ ಆಸ್ಪತ್ರೆ ಸೇರಿದ್ದ ದಂಪತಿಯೊಬ್ಬರ ಮಗುವಿಗೂ ಸೋಂಕು ದೃಢಪಟ್ಟಿತ್ತು. ಹಾಗಾಗಿ ಬೆಳ್ಳಂದೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ದಿನದ ಕೂಸು ಕೊನೆಗೆ ಜುಲೈ 1ರಂದು ಸೋಂಕಿಗೆ ಬಲಿಯಾಗಿತ್ತು. ಆದರೆ, ದಂಪತಿಗೆ ಸೋಂಕಿದ್ದ ಕಾರಣದಿಂದ ಕರುಳಬಳ್ಳಿಯ ಅಂತಿಮ […]

ಹೆತ್ತವರಿದ್ರೂ ಅನಾಥನಂತೆ ನಡೆದು ಹೋಯ್ತು ಕಂದಮ್ಮನ ಅಂತ್ಯಕ್ರಿಯೆ
KUSHAL V
|

Updated on:Jul 05, 2020 | 1:07 PM

Share

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ತಂದೊಡ್ಡಿರುವ ಸಂಕಷ್ಟಗಳು ಒಂದಲ್ಲ ಎರಡಲ್ಲ. ಒಂದೆಡೆ ಸೋಂಕಿನಿಂದ ಮೃತಪಟ್ಟ ತಂದೆಯ ಮುಖವನ್ನು ಕೊನೇ ಬಾರಿ ನೋಡಲಾಗದೆ ರೋದಿಸಿದ ಮಗನೊಬ್ಬನ ಕಥೆಯಾದರೆ ಇತ್ತ 17 ದಿನದ ಕಂದಮ್ಮನನ್ನ ಕಳೆದುಕೊಂಡ ಸೋಂಕಿತ ದಂಪತಿಯ ನೋವಿನ ಕಥೆ.

ಹೌದು, ಕೊರೊನಾದಿಂದ ಆಸ್ಪತ್ರೆ ಸೇರಿದ್ದ ದಂಪತಿಯೊಬ್ಬರ ಮಗುವಿಗೂ ಸೋಂಕು ದೃಢಪಟ್ಟಿತ್ತು. ಹಾಗಾಗಿ ಬೆಳ್ಳಂದೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ದಿನದ ಕೂಸು ಕೊನೆಗೆ ಜುಲೈ 1ರಂದು ಸೋಂಕಿಗೆ ಬಲಿಯಾಗಿತ್ತು.

ಆದರೆ, ದಂಪತಿಗೆ ಸೋಂಕಿದ್ದ ಕಾರಣದಿಂದ ಕರುಳಬಳ್ಳಿಯ ಅಂತಿಮ ಪಯಣದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲೇ ಮರುಗುವ ಪರಿಸ್ಥಿತಿ ಎದುರಾಯ್ತು. ಅಂತಿಮವಾಗಿ ಮಗುವಿನ ಅಂತ್ಯ ಸಂಸ್ಕಾರವನ್ನ ಆಸ್ಪತ್ರೆಯ ಌಂಬುಲೆನ್ಸ್​ ಸಿಬ್ಬಂದಿ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಿಸಿದರು. ಕವರ್​ನಲ್ಲಿ ಸುತ್ತಿಕೊಂಡು ಕೊಂಡೊಯ್ದಿದ್ದ ಹಸುಗೂಸನ್ನು ಕಂಡ ಸಿಬ್ಬಂದಿಯ ಕಣ್ಣಾಲಿಗಳು ತುಂಬಿಬಂದವು. ಕಂದನ ಮೃತದೇಹ ಕಂಡ ಚಿತಾಗಾರದ ಸಿಬ್ಬಂದಿಗೂ ನೋವುಂಟಾಗಿ ಕೊನೆಗೆ ಸರ್ಕಾರಿ ಶುಲ್ಕವನ್ನು ಸಹ ಪಡೆಯಲಿಲ್ಲವಂತೆ.

Published On - 1:01 pm, Sun, 5 July 20

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ