AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆತ್ತವರಿದ್ರೂ ಅನಾಥನಂತೆ ನಡೆದು ಹೋಯ್ತು ಕಂದಮ್ಮನ ಅಂತ್ಯಕ್ರಿಯೆ

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ತಂದೊಡ್ಡಿರುವ ಸಂಕಷ್ಟಗಳು ಒಂದಲ್ಲ ಎರಡಲ್ಲ. ಒಂದೆಡೆ ಸೋಂಕಿನಿಂದ ಮೃತಪಟ್ಟ ತಂದೆಯ ಮುಖವನ್ನು ಕೊನೇ ಬಾರಿ ನೋಡಲಾಗದೆ ರೋದಿಸಿದ ಮಗನೊಬ್ಬನ ಕಥೆಯಾದರೆ ಇತ್ತ 17 ದಿನದ ಕಂದಮ್ಮನನ್ನ ಕಳೆದುಕೊಂಡ ಸೋಂಕಿತ ದಂಪತಿಯ ನೋವಿನ ಕಥೆ. ಹೌದು, ಕೊರೊನಾದಿಂದ ಆಸ್ಪತ್ರೆ ಸೇರಿದ್ದ ದಂಪತಿಯೊಬ್ಬರ ಮಗುವಿಗೂ ಸೋಂಕು ದೃಢಪಟ್ಟಿತ್ತು. ಹಾಗಾಗಿ ಬೆಳ್ಳಂದೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ದಿನದ ಕೂಸು ಕೊನೆಗೆ ಜುಲೈ 1ರಂದು ಸೋಂಕಿಗೆ ಬಲಿಯಾಗಿತ್ತು. ಆದರೆ, ದಂಪತಿಗೆ ಸೋಂಕಿದ್ದ ಕಾರಣದಿಂದ ಕರುಳಬಳ್ಳಿಯ ಅಂತಿಮ […]

ಹೆತ್ತವರಿದ್ರೂ ಅನಾಥನಂತೆ ನಡೆದು ಹೋಯ್ತು ಕಂದಮ್ಮನ ಅಂತ್ಯಕ್ರಿಯೆ
KUSHAL V
|

Updated on:Jul 05, 2020 | 1:07 PM

Share

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ತಂದೊಡ್ಡಿರುವ ಸಂಕಷ್ಟಗಳು ಒಂದಲ್ಲ ಎರಡಲ್ಲ. ಒಂದೆಡೆ ಸೋಂಕಿನಿಂದ ಮೃತಪಟ್ಟ ತಂದೆಯ ಮುಖವನ್ನು ಕೊನೇ ಬಾರಿ ನೋಡಲಾಗದೆ ರೋದಿಸಿದ ಮಗನೊಬ್ಬನ ಕಥೆಯಾದರೆ ಇತ್ತ 17 ದಿನದ ಕಂದಮ್ಮನನ್ನ ಕಳೆದುಕೊಂಡ ಸೋಂಕಿತ ದಂಪತಿಯ ನೋವಿನ ಕಥೆ.

ಹೌದು, ಕೊರೊನಾದಿಂದ ಆಸ್ಪತ್ರೆ ಸೇರಿದ್ದ ದಂಪತಿಯೊಬ್ಬರ ಮಗುವಿಗೂ ಸೋಂಕು ದೃಢಪಟ್ಟಿತ್ತು. ಹಾಗಾಗಿ ಬೆಳ್ಳಂದೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ದಿನದ ಕೂಸು ಕೊನೆಗೆ ಜುಲೈ 1ರಂದು ಸೋಂಕಿಗೆ ಬಲಿಯಾಗಿತ್ತು.

ಆದರೆ, ದಂಪತಿಗೆ ಸೋಂಕಿದ್ದ ಕಾರಣದಿಂದ ಕರುಳಬಳ್ಳಿಯ ಅಂತಿಮ ಪಯಣದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲೇ ಮರುಗುವ ಪರಿಸ್ಥಿತಿ ಎದುರಾಯ್ತು. ಅಂತಿಮವಾಗಿ ಮಗುವಿನ ಅಂತ್ಯ ಸಂಸ್ಕಾರವನ್ನ ಆಸ್ಪತ್ರೆಯ ಌಂಬುಲೆನ್ಸ್​ ಸಿಬ್ಬಂದಿ ಹೆಬ್ಬಾಳದ ಚಿತಾಗಾರದಲ್ಲಿ ನೆರವೇರಿಸಿದರು. ಕವರ್​ನಲ್ಲಿ ಸುತ್ತಿಕೊಂಡು ಕೊಂಡೊಯ್ದಿದ್ದ ಹಸುಗೂಸನ್ನು ಕಂಡ ಸಿಬ್ಬಂದಿಯ ಕಣ್ಣಾಲಿಗಳು ತುಂಬಿಬಂದವು. ಕಂದನ ಮೃತದೇಹ ಕಂಡ ಚಿತಾಗಾರದ ಸಿಬ್ಬಂದಿಗೂ ನೋವುಂಟಾಗಿ ಕೊನೆಗೆ ಸರ್ಕಾರಿ ಶುಲ್ಕವನ್ನು ಸಹ ಪಡೆಯಲಿಲ್ಲವಂತೆ.

Published On - 1:01 pm, Sun, 5 July 20

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ