AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕಿ ಸೌಮ್ಯ ಟ್ವೀಟ್​ಗೂ ಆಸ್ಪತ್ರೆಗಳು ಡೋಂಟ್ ಕೇರ್: ಹಸುಗೂಸು ಬಿಟ್ಟು ಅಸುನೀಗಿದ ಸೋಂಕಿತೆ

ಬೆಂಗಳೂರು: ಆಸ್ಪತ್ರೆಗಳಲ್ಲಿ ಬೆಡ್ ಸಿಗದ ಹಿನ್ನೆಲೆಯಲ್ಲಿ ಸೋಂಕಿತ ಬಾಣಂತಿ ಸಾವನ್ನಪ್ಪಿರೋ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಹೆರಿಗೆ ಆದ ಬಳಿಕ ಬಾಣಂತಿಗೆ ಸೋಂಕು ದೃಢವಾಗಿತ್ತು. ಆದರೆ, ನಿನ್ನೆ ತಡರಾತ್ರಿವರೆಗೂ ಬೆಡ್ ಸಿಗದ ಹಿನ್ನೆಲೆಯಲ್ಲಿ 26 ವರ್ಷದ ಬಾಣಂತಿ ಌಂಬುಲೆನ್ಸ್​ನಲ್ಲಿ ಅಲೆಡಾಡ ಬೇಕಾಯಿತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆ ಆರೋಗ್ಯ ಅಧಿಕಾರಿಗಳಿಗೆ ಎಷ್ಟು ಕರೆ ಮಾಡಿದರೂ ರೆಸ್ಪಾನ್ಸ್ ಸಿಗಲಿಲ್ಲ. ಶಾಸಕಿ ಸೌಮ್ಯ ರೆಡ್ಡಿ ಟ್ವೀಟ್​ಗೂ ಕ್ಯಾರೇ ಅನ್ನಲಿಲ್ಲ ಜೊತೆಗೆ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿಯವರಿಗೆ ಸಹಾಯಕ್ಕಾಗಿ ಕುಟುಂಬಸ್ಥರು […]

ಶಾಸಕಿ ಸೌಮ್ಯ ಟ್ವೀಟ್​ಗೂ ಆಸ್ಪತ್ರೆಗಳು ಡೋಂಟ್ ಕೇರ್: ಹಸುಗೂಸು ಬಿಟ್ಟು ಅಸುನೀಗಿದ ಸೋಂಕಿತೆ
KUSHAL V
| Updated By: ಸಾಧು ಶ್ರೀನಾಥ್​|

Updated on: Jul 31, 2020 | 10:11 AM

Share

ಬೆಂಗಳೂರು: ಆಸ್ಪತ್ರೆಗಳಲ್ಲಿ ಬೆಡ್ ಸಿಗದ ಹಿನ್ನೆಲೆಯಲ್ಲಿ ಸೋಂಕಿತ ಬಾಣಂತಿ ಸಾವನ್ನಪ್ಪಿರೋ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ಹೆರಿಗೆ ಆದ ಬಳಿಕ ಬಾಣಂತಿಗೆ ಸೋಂಕು ದೃಢವಾಗಿತ್ತು. ಆದರೆ, ನಿನ್ನೆ ತಡರಾತ್ರಿವರೆಗೂ ಬೆಡ್ ಸಿಗದ ಹಿನ್ನೆಲೆಯಲ್ಲಿ 26 ವರ್ಷದ ಬಾಣಂತಿ ಌಂಬುಲೆನ್ಸ್​ನಲ್ಲಿ ಅಲೆಡಾಡ ಬೇಕಾಯಿತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಹಿಳೆ ಆರೋಗ್ಯ ಅಧಿಕಾರಿಗಳಿಗೆ ಎಷ್ಟು ಕರೆ ಮಾಡಿದರೂ ರೆಸ್ಪಾನ್ಸ್ ಸಿಗಲಿಲ್ಲ.

ಶಾಸಕಿ ಸೌಮ್ಯ ರೆಡ್ಡಿ ಟ್ವೀಟ್​ಗೂ ಕ್ಯಾರೇ ಅನ್ನಲಿಲ್ಲ ಜೊತೆಗೆ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿಯವರಿಗೆ ಸಹಾಯಕ್ಕಾಗಿ ಕುಟುಂಬಸ್ಥರು ಕರೆ ಮಾಡಿದ್ದರು. ಬೆಡ್ ಬೇಕೆಂದು ಶಾಸಕಿ ಸೌಮ್ಯ ರೆಡ್ಡಿ ಟ್ವೀಟ್ ಮಾಡಿದ್ದರೂ ಎಲ್ಲೂ ಸಿಗಲಿಲ್ಲ. ಹಾಗಾಗಿ, ನಾಗರಭಾವಿಯಲ್ಲಿ ಇಂದು ಬೆಳಗಿನ ಜಾವ ಬಾಣಂತಿ 6 ದಿನಗಳ ಪುಟ್ಟ ಕಂದಮ್ಮನನ್ನ ಬಿಟ್ಟು ಇಹಲೋಕ ತ್ಯಜಿಸಿದ್ದಾಳೆ.

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?