AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಚಿವ ಸುಧಾಕರ್​ ಅವರಿಗೆ ಕೋವಿಡ್ ಪಾಸಿಟಿವ್

ನಿನ್ನೆಯಷ್ಟೇ ವಿದೇಶದಿಂದ ಭಾರತಕ್ಕೆ ವಾಪಸ್ ಆಗಿದ್ದ ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಐಸೋಲೇಶನ್​ಗೆ ಒಳಗಾಗಿದ್ದಾರೆ.

ಆರೋಗ್ಯ ಸಚಿವ ಸುಧಾಕರ್​ ಅವರಿಗೆ ಕೋವಿಡ್ ಪಾಸಿಟಿವ್
ಡಾ.ಕೆ.ಸುಧಾಕರ್
TV9 Web
| Edited By: Rakesh Nayak Manchi|

Updated on:Jun 02, 2022 | 10:39 PM

Share

ಬೆಂಗಳೂರು: ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr.K.Sudhakar) ಅವರಿಗೆ ಕೊರೋನಾ (Covid) ಸೋಂಕು ಪಾಸಿಟಿವ್ (Positive) ಕಾಣಿಸಿಕೊಂಡಿದೆ. ನಿನ್ನೆಯಷ್ಟೇ ವಿದೇಶದಿಂದ ವಾಪಸ್ಸಾಗಿದ್ದ ಆರೋಗ್ಯ ಸಚಿವರು, ಕೋವಿಡ್​ ಟೆಸ್ಟ್​ಗೆ ಒಳಗಾಗಿದ್ದರು. ಅದರಂತೆ ಬಂದ ವರದಿಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಅದರಂತೆ ಅವರು ಹೋಮ್ ಐಸೋಲೇಷನ್ ಆಗಿದ್ದಾರೆ.

ಇದನ್ನೂ ಓದಿ: ಹಬ್ಬಗಳ ಆಚರಣೆಗೆ ಯಾವ ನಿರ್ಬಂಧಗಳೂ ಇಲ್ಲ, ಅದರೆ ಜನ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು: ಡಾ ಸುಧಾಕರ್

ಕೊರೋನಾ ಸೋಂಕು ತಗುಲಿದ ಬಗ್ಗೆ ಟ್ವೀಟ್ ಮಾಡಿದ ಸಚಿವ ಸುಧಾಕರ್, ”ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ ಪಾರಾಗಿದ್ದ ನಾನು ಈಗ ಸೋಂಕಿಗೆ ತುತ್ತಾಗಿದ್ದೇನೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಕೆಲ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು ಹೋಮ್ ಐಸೋಲೇಷನ್​ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೋವಿಡ್ ತಪಾಸಣೆಗೆ ಒಳಗಾಗಿ ಎಂದು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Sonia Gandhi: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:39 pm, Thu, 2 June 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್