AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ಒತ್ತಡದಿಂದ ವೈದ್ಯ ಸಾವು ಆರೋಪ: ಸೂಕ್ತ ಪರಿಹಾರಕ್ಕೆ ವೈದ್ಯಾಧಿಕಾರಿಗಳ ಆಗ್ರಹ

ಹಾಸನ: ಕೊರೊನಾ ಕರ್ತವ್ಯ ಒತ್ತಡದಿಂದ ವೈದ್ಯ ಮೃತಪಟ್ಟಿರುವ ಆರೋಪ ಹಾಸನದಲ್ಲಿ ಕೇಳಿ ಬಂದಿದೆ. ನಿರಂತರವಾಗಿ ರಜೆಯೇ ಇಲ್ಲದೆ ಮೂರು ತಿಂಗಳಿನಿಂದ ಕೆಲಸ ಮಾಡಿ ಒತ್ತಡಕ್ಕೆ ಒಳಗಾಗಿ ಸಾವು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಡಾ.ಶಿವಕಿರಣ್ ಆಲೂರು ತಾಲೂಕಿನ ವೈದ್ಯ. ವಾರದ ಹಿಂದೆ ಕರ್ತವ್ಯದ ವೇಳೆಯೇ ಕುಸಿದು ಬಿದ್ದಿದ್ದರು. ಚಿಕಿತ್ಸೆ ಫಲಿಸದೆ ಇಂದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಾಮಾರಿ ಕೊರೊನಾ ವಿರುದ್ಧ ವೈದ್ಯರು ನಿರಂತರ ಯುದ್ಧ ಮಾಡುತ್ತಿದ್ದಾರೆ. ಈ ಯುದ್ಧದಲ್ಲಿ ವೈದ್ಯರಿಗೆ ರಜೆಯೇ ಸಿಗದಂತಾಗಿದೆ. ಹೀಗಾಗಿ ಒತ್ತಡ ನಡುವೆ […]

ಕರ್ತವ್ಯ ಒತ್ತಡದಿಂದ ವೈದ್ಯ ಸಾವು ಆರೋಪ: ಸೂಕ್ತ ಪರಿಹಾರಕ್ಕೆ ವೈದ್ಯಾಧಿಕಾರಿಗಳ ಆಗ್ರಹ
ಆಯೇಷಾ ಬಾನು
|

Updated on:Jun 10, 2020 | 2:27 PM

Share

ಹಾಸನ: ಕೊರೊನಾ ಕರ್ತವ್ಯ ಒತ್ತಡದಿಂದ ವೈದ್ಯ ಮೃತಪಟ್ಟಿರುವ ಆರೋಪ ಹಾಸನದಲ್ಲಿ ಕೇಳಿ ಬಂದಿದೆ. ನಿರಂತರವಾಗಿ ರಜೆಯೇ ಇಲ್ಲದೆ ಮೂರು ತಿಂಗಳಿನಿಂದ ಕೆಲಸ ಮಾಡಿ ಒತ್ತಡಕ್ಕೆ ಒಳಗಾಗಿ ಸಾವು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಡಾ.ಶಿವಕಿರಣ್ ಆಲೂರು ತಾಲೂಕಿನ ವೈದ್ಯ. ವಾರದ ಹಿಂದೆ ಕರ್ತವ್ಯದ ವೇಳೆಯೇ ಕುಸಿದು ಬಿದ್ದಿದ್ದರು. ಚಿಕಿತ್ಸೆ ಫಲಿಸದೆ ಇಂದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮಹಾಮಾರಿ ಕೊರೊನಾ ವಿರುದ್ಧ ವೈದ್ಯರು ನಿರಂತರ ಯುದ್ಧ ಮಾಡುತ್ತಿದ್ದಾರೆ. ಈ ಯುದ್ಧದಲ್ಲಿ ವೈದ್ಯರಿಗೆ ರಜೆಯೇ ಸಿಗದಂತಾಗಿದೆ. ಹೀಗಾಗಿ ಒತ್ತಡ ನಡುವೆ ವೈದ್ಯರ ಕೆಲಸ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಈಗ ಸಂಭವಿಸಿರುವ ಸಾವು ಇದೇ ಕಾರಣದಿಂದ ಎಂಬ ಆರೋಪಗಳಿದ್ದು, ಸೂಕ್ತ ಪರಿಹಾರಕ್ಕೆ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

Published On - 11:06 am, Wed, 10 June 20

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?