AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾವನ್ನೇ ಗೆದ್ದುಬಂದ ವೃದ್ಧ ನೇಣಿಗೆ ಶರಣು.. ಎಲ್ಲಿ? ಯಾಕೆ?

ರಾಯಚೂರು: ಕೊರೊನಾ ಸೋಂಕಿಗೆ ಹೆದರಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡಿದ್ದೇವೆ. ಆದರೆ, ಇದೀಗ ಸೋಂಕಿನಿಂದ ಗುಣಮುಖನಾದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ‌ ರಾಗಲಪರವಿ ಗ್ರಾಮದಲ್ಲಿ ನಡೆದಿದೆ. ಕೊರೊನಾವನ್ನ ಗೆದ್ರೂ ಕೌಟುಂಬಿಕ ಕಲಹಕ್ಕೆ ಮನನೊಂದ ವೃದ್ಧ ಬಳ್ಳಾರಿಯ ಜಿಂದಾಲ್​ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕರ ಮನೆಗೆ ತೆರಳಿದ್ದ 65 ವರ್ಷದ ವೃದ್ದನಿಗೆ ಅಲ್ಲಿಂದಲೇ ಸೋಂಕು ತಗಲಿತ್ತು. ಬಳಿಕ ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ. ಆದರೆ, ಅಲ್ಲಿಂದ ಮನೆಗೆ ಹಿಂದಿರುಗಿದ್ದ ವೃದ್ಧ ಕೌಟುಂಬಿಕ […]

ಕೊರೊನಾವನ್ನೇ ಗೆದ್ದುಬಂದ ವೃದ್ಧ ನೇಣಿಗೆ ಶರಣು.. ಎಲ್ಲಿ? ಯಾಕೆ?
ಸಾಂದರ್ಭಿಕ ಚಿತ್ರ
KUSHAL V
| Edited By: ಆಯೇಷಾ ಬಾನು|

Updated on: Jul 02, 2020 | 12:15 PM

Share

ರಾಯಚೂರು: ಕೊರೊನಾ ಸೋಂಕಿಗೆ ಹೆದರಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡಿದ್ದೇವೆ. ಆದರೆ, ಇದೀಗ ಸೋಂಕಿನಿಂದ ಗುಣಮುಖನಾದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ‌ ರಾಗಲಪರವಿ ಗ್ರಾಮದಲ್ಲಿ ನಡೆದಿದೆ.

ಕೊರೊನಾವನ್ನ ಗೆದ್ರೂ ಕೌಟುಂಬಿಕ ಕಲಹಕ್ಕೆ ಮನನೊಂದ ವೃದ್ಧ ಬಳ್ಳಾರಿಯ ಜಿಂದಾಲ್​ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕರ ಮನೆಗೆ ತೆರಳಿದ್ದ 65 ವರ್ಷದ ವೃದ್ದನಿಗೆ ಅಲ್ಲಿಂದಲೇ ಸೋಂಕು ತಗಲಿತ್ತು. ಬಳಿಕ ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ.

ಆದರೆ, ಅಲ್ಲಿಂದ ಮನೆಗೆ ಹಿಂದಿರುಗಿದ್ದ ವೃದ್ಧ ಕೌಟುಂಬಿಕ ಕಲಹದಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಹಾಗಾಗಿ, ನಿನ್ನೆ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಮೃತನ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಸಿಂಧನೂರು ತಹಶೀಲ್ದಾರ ಮಂಜುನಾಥ್​ ಟಿವಿ 9ಗೆ ಮಾಹಿತಿ ನೀಡಿದ್ದಾರೆ.

Follow Us
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
ಕೋಲಾರದಲ್ಲಿ ಹಾಲು ಉತ್ಪಾದಕರ ಬೃಹತ್ ಪ್ರತಿಭಟನೆ: ದರ ಏರಿಕೆಗೆ ಆಗ್ರಹ
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
Video: ರಸ್ತೆ ದಾಟಲು ಪರದಾಡಿದ ಕಾಡಾನೆಗಳ ಹಿಂಡು!
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಬಾಗಲಕೋಟೆಯ ಬೀಳಗಿ ಕ್ರಾಸ್ ಬಳಿ ಬಸ್ ಪಲ್ಟಿ, ಇಬ್ಬರು ಸಾವು
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಸರ್ಕಾರಿ ಆಂಬ್ಯುಲೆನ್ಸ್ ಏರ್‌ಪೋರ್ಟ್‌ನ ವಿಐಪಿ ಪ್ರೋಟೋಕಾಲ್‌ಗೆ ಬಳಕೆ
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಕೆಆರ್​ಎಸ್​ನಿಂದ ಕದ್ದು ಮುಚ್ಚಿ ತಮಿಳುನಾಡಿಗೆ ನೀರು ಹರಿಸ್ತಿದ್ಯಾ ಸರ್ಕಾರ?
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ