AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾವನ್ನೇ ಗೆದ್ದುಬಂದ ವೃದ್ಧ ನೇಣಿಗೆ ಶರಣು.. ಎಲ್ಲಿ? ಯಾಕೆ?

ರಾಯಚೂರು: ಕೊರೊನಾ ಸೋಂಕಿಗೆ ಹೆದರಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡಿದ್ದೇವೆ. ಆದರೆ, ಇದೀಗ ಸೋಂಕಿನಿಂದ ಗುಣಮುಖನಾದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ‌ ರಾಗಲಪರವಿ ಗ್ರಾಮದಲ್ಲಿ ನಡೆದಿದೆ. ಕೊರೊನಾವನ್ನ ಗೆದ್ರೂ ಕೌಟುಂಬಿಕ ಕಲಹಕ್ಕೆ ಮನನೊಂದ ವೃದ್ಧ ಬಳ್ಳಾರಿಯ ಜಿಂದಾಲ್​ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕರ ಮನೆಗೆ ತೆರಳಿದ್ದ 65 ವರ್ಷದ ವೃದ್ದನಿಗೆ ಅಲ್ಲಿಂದಲೇ ಸೋಂಕು ತಗಲಿತ್ತು. ಬಳಿಕ ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ. ಆದರೆ, ಅಲ್ಲಿಂದ ಮನೆಗೆ ಹಿಂದಿರುಗಿದ್ದ ವೃದ್ಧ ಕೌಟುಂಬಿಕ […]

ಕೊರೊನಾವನ್ನೇ ಗೆದ್ದುಬಂದ ವೃದ್ಧ ನೇಣಿಗೆ ಶರಣು.. ಎಲ್ಲಿ? ಯಾಕೆ?
ಸಾಂದರ್ಭಿಕ ಚಿತ್ರ
KUSHAL V
| Edited By: |

Updated on: Jul 02, 2020 | 12:15 PM

Share

ರಾಯಚೂರು: ಕೊರೊನಾ ಸೋಂಕಿಗೆ ಹೆದರಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡಿದ್ದೇವೆ. ಆದರೆ, ಇದೀಗ ಸೋಂಕಿನಿಂದ ಗುಣಮುಖನಾದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ‌ ರಾಗಲಪರವಿ ಗ್ರಾಮದಲ್ಲಿ ನಡೆದಿದೆ.

ಕೊರೊನಾವನ್ನ ಗೆದ್ರೂ ಕೌಟುಂಬಿಕ ಕಲಹಕ್ಕೆ ಮನನೊಂದ ವೃದ್ಧ ಬಳ್ಳಾರಿಯ ಜಿಂದಾಲ್​ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕರ ಮನೆಗೆ ತೆರಳಿದ್ದ 65 ವರ್ಷದ ವೃದ್ದನಿಗೆ ಅಲ್ಲಿಂದಲೇ ಸೋಂಕು ತಗಲಿತ್ತು. ಬಳಿಕ ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ.

ಆದರೆ, ಅಲ್ಲಿಂದ ಮನೆಗೆ ಹಿಂದಿರುಗಿದ್ದ ವೃದ್ಧ ಕೌಟುಂಬಿಕ ಕಲಹದಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಹಾಗಾಗಿ, ನಿನ್ನೆ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಮೃತನ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಸಿಂಧನೂರು ತಹಶೀಲ್ದಾರ ಮಂಜುನಾಥ್​ ಟಿವಿ 9ಗೆ ಮಾಹಿತಿ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್