AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾವನ್ನೇ ಗೆದ್ದುಬಂದ ವೃದ್ಧ ನೇಣಿಗೆ ಶರಣು.. ಎಲ್ಲಿ? ಯಾಕೆ?

ರಾಯಚೂರು: ಕೊರೊನಾ ಸೋಂಕಿಗೆ ಹೆದರಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡಿದ್ದೇವೆ. ಆದರೆ, ಇದೀಗ ಸೋಂಕಿನಿಂದ ಗುಣಮುಖನಾದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ‌ ರಾಗಲಪರವಿ ಗ್ರಾಮದಲ್ಲಿ ನಡೆದಿದೆ. ಕೊರೊನಾವನ್ನ ಗೆದ್ರೂ ಕೌಟುಂಬಿಕ ಕಲಹಕ್ಕೆ ಮನನೊಂದ ವೃದ್ಧ ಬಳ್ಳಾರಿಯ ಜಿಂದಾಲ್​ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕರ ಮನೆಗೆ ತೆರಳಿದ್ದ 65 ವರ್ಷದ ವೃದ್ದನಿಗೆ ಅಲ್ಲಿಂದಲೇ ಸೋಂಕು ತಗಲಿತ್ತು. ಬಳಿಕ ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ. ಆದರೆ, ಅಲ್ಲಿಂದ ಮನೆಗೆ ಹಿಂದಿರುಗಿದ್ದ ವೃದ್ಧ ಕೌಟುಂಬಿಕ […]

ಕೊರೊನಾವನ್ನೇ ಗೆದ್ದುಬಂದ ವೃದ್ಧ ನೇಣಿಗೆ ಶರಣು.. ಎಲ್ಲಿ? ಯಾಕೆ?
ಸಾಂದರ್ಭಿಕ ಚಿತ್ರ
KUSHAL V
| Edited By: ಆಯೇಷಾ ಬಾನು|

Updated on: Jul 02, 2020 | 12:15 PM

Share

ರಾಯಚೂರು: ಕೊರೊನಾ ಸೋಂಕಿಗೆ ಹೆದರಿ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡಿದ್ದೇವೆ. ಆದರೆ, ಇದೀಗ ಸೋಂಕಿನಿಂದ ಗುಣಮುಖನಾದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ‌ ರಾಗಲಪರವಿ ಗ್ರಾಮದಲ್ಲಿ ನಡೆದಿದೆ.

ಕೊರೊನಾವನ್ನ ಗೆದ್ರೂ ಕೌಟುಂಬಿಕ ಕಲಹಕ್ಕೆ ಮನನೊಂದ ವೃದ್ಧ ಬಳ್ಳಾರಿಯ ಜಿಂದಾಲ್​ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂಬಂಧಿಕರ ಮನೆಗೆ ತೆರಳಿದ್ದ 65 ವರ್ಷದ ವೃದ್ದನಿಗೆ ಅಲ್ಲಿಂದಲೇ ಸೋಂಕು ತಗಲಿತ್ತು. ಬಳಿಕ ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ.

ಆದರೆ, ಅಲ್ಲಿಂದ ಮನೆಗೆ ಹಿಂದಿರುಗಿದ್ದ ವೃದ್ಧ ಕೌಟುಂಬಿಕ ಕಲಹದಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಹಾಗಾಗಿ, ನಿನ್ನೆ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಮೃತನ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ಸಿಂಧನೂರು ತಹಶೀಲ್ದಾರ ಮಂಜುನಾಥ್​ ಟಿವಿ 9ಗೆ ಮಾಹಿತಿ ನೀಡಿದ್ದಾರೆ.

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ