AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಏಕೈಕ! ಮೈಸೂರಿನ JSS ಸಂಸ್ಥೆಯಲ್ಲಿ Covishield ಲಸಿಕೆ ಪ್ರಯೋಗಕ್ಕೆ ಶಿಫಾರಸು

ಮೈಸೂರು: ಸೀರಮ್ ಇನ್​​ಸ್ಟಿಟ್ಯೂಟ್‌ ಆಫ್ ಇಂಡಿಯಾ ಲಸಿಕೆ ತಯಾರಿಕಾ ಕಂಪನಿ ತಯಾರಿಸಲಿರುವ ಕೋವಿಶೀಲ್ಡ್ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನಮತಿ ನೀಡಲು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಜೇಷನ್​ಗೆ ಶಿಫಾರಸು ಮಾಡಲಾಗಿದೆ. ಆಕ್ಸ್‌ಫರ್ಡ್ ವಿವಿ ಸಂಶೋಧನೆಯ ಲಸಿಕೆಯ ಮಾನವ ಪ್ರಯೋಗದ ಹಿನ್ನೆಲೆಯಲ್ಲಿ ಭಾರತದ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ ವೈದ್ಯಕೀಯ ಪ್ರಯೋಗ ನಡೆಸಲು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಬಳಿ ಅನುಮತಿ ಕೋರಿತ್ತು. ಮೂರನೇ ಹಂತದ ಮಾನವರ ಮೇಲೆ ವೈದ್ಯಕೀಯ ಪ್ರಯೋಗ ಇದೀಗ, ಭಾರತದಲ್ಲಿ ಎರಡು ಮತ್ತು […]

ರಾಜ್ಯದಲ್ಲಿ ಏಕೈಕ! ಮೈಸೂರಿನ JSS ಸಂಸ್ಥೆಯಲ್ಲಿ Covishield ಲಸಿಕೆ ಪ್ರಯೋಗಕ್ಕೆ ಶಿಫಾರಸು
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Aug 01, 2020 | 10:31 AM

ಮೈಸೂರು: ಸೀರಮ್ ಇನ್​​ಸ್ಟಿಟ್ಯೂಟ್‌ ಆಫ್ ಇಂಡಿಯಾ ಲಸಿಕೆ ತಯಾರಿಕಾ ಕಂಪನಿ ತಯಾರಿಸಲಿರುವ ಕೋವಿಶೀಲ್ಡ್ ಲಸಿಕೆಯ ವೈದ್ಯಕೀಯ ಪ್ರಯೋಗಕ್ಕೆ ಅನಮತಿ ನೀಡಲು ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಜೇಷನ್​ಗೆ ಶಿಫಾರಸು ಮಾಡಲಾಗಿದೆ.

ಆಕ್ಸ್‌ಫರ್ಡ್ ವಿವಿ ಸಂಶೋಧನೆಯ ಲಸಿಕೆಯ ಮಾನವ ಪ್ರಯೋಗದ ಹಿನ್ನೆಲೆಯಲ್ಲಿ ಭಾರತದ ಸೀರಮ್​ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ ವೈದ್ಯಕೀಯ ಪ್ರಯೋಗ ನಡೆಸಲು ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಬಳಿ ಅನುಮತಿ ಕೋರಿತ್ತು.

ಮೂರನೇ ಹಂತದ ಮಾನವರ ಮೇಲೆ ವೈದ್ಯಕೀಯ ಪ್ರಯೋಗ ಇದೀಗ, ಭಾರತದಲ್ಲಿ ಎರಡು ಮತ್ತು ಮೂರನೇ ಹಂತದ ಮಾನವರ ಮೇಲೆ ವೈದ್ಯಕೀಯ ಪ್ರಯೋಗಕ್ಕೆ ಅನುಮತಿ ನೀಡಲು ತಜ್ಞರ ಸಮಿತಿಯೊಂದು DCGIಗೆ ಶಿಫಾರಸು ಮಾಡಿದೆ. ಈ ಯೋಜನೆಯ ಅನ್ವಯ 18 ವರ್ಷಕ್ಕಿಂತ ಮೇಲ್ಪಟ್ಟ 1,600 ಜನರ ಮೇಲೆ ಲಸಿಕೆಯ ಪ್ರಯೋಗ ಜರುಗಲಿದೆ.

ಮೈಸೂರಿನ JSS ಅಕಾಡೆಮಿ ಆಫ್ ಹೈಯರ್ ಎಜುಕೇಷನ್ & ರಿಸರ್ಚ್ ಸಂಸ್ಥೆಯಲ್ಲಿಯೂ ಈ ಪ್ರಯೋಗ ನಡೆಯಲಿದ್ದು, ದೆಹಲಿಯ AIIMS ಸೇರಿದಂತೆ 17 ಸ್ಥಳಗಳಲ್ಲಿ ಪ್ರಯೋಗ ನಡೆಸುವ ಯೋಚನೆಯಿದೆ.

Published On - 10:30 am, Sat, 1 August 20

ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು