AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ. ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು […]

ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು
ಸಾಧು ಶ್ರೀನಾಥ್​
|

Updated on: Jul 18, 2020 | 7:05 PM

Share

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ.

ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು ದಾಖಲು ಮಾಡಿಕ್ಕೊಳ್ಳಲಾಗಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ