AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ. ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು […]

ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸು ಉಳಿಸಲು ಹೋಗಿ ಬಾಲಕ-ಹಸು ಸಾವು
ಸಾಧು ಶ್ರೀನಾಥ್​
|

Updated on: Jul 18, 2020 | 7:05 PM

Share

ಕಲಬುರಗಿ: ವಿದ್ಯುತ್ ತಂತಿಗೆ ಸಿಕ್ಕಿ ಹಾಕಿಕೊಂಡಿದ್ದ ಹಸುವನ್ನು ಉಳಿಸಲು ಹೋಗಿ ಬಾಲಕ ಮತ್ತು ಹಸು ಸಾವನ್ನಪ್ಪಿರುವ ಘಟನೆ ಇಂದು ನಗರದ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ನೆಡೆದಿದೆ.

ಶಂಕರವಾಡಿ ಗ್ರಾಮದ ಬಿರಣ್ಣಾ ಭೀಮಾಶಂಕರ (15) ಎಂಬ ಬಾಲಕ ದನಗಳನ್ನು ಮೇಯಿಸಲು ಹೋದಾಗ ಹಸುವೊಂದು ವಿದ್ಯುತ್ ತಂತಿಗೆ ಸಿಕ್ಕಿ ಕೊಂಡಿದೆ. ಕೂಡಲೇ ಹಸುವನ್ನ ರಕ್ಷಿಸಲು ಹೋದ ಬಿರಣ್ಣಾ ಭೀಮಾಶಂಕರ ನು ಸಹ ವಿದ್ಯುತ್ ಶಾಖ್ ಗೆ ಸಿಕ್ಕಿ ಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಹಾಬಾದ್ ಠಾಣೆ ಯಲ್ಲಿ ಪ್ರಕರಣವನ್ನು ದಾಖಲು ಮಾಡಿಕ್ಕೊಳ್ಳಲಾಗಿದೆ.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್